ಎಂಥ ಸವಾಲನ್ನು ಸ್ವೀಕರಿಸಲು ಭಾರತ ಸಿದ್ಧವಾಗಿದೆ: ಮೋದಿ
ಚಂಡೀಗಢ, ಸೆಪ್ಟೆಂಬರ್ 8: ಭಾರತ ಈಗ ಯಾವುದೇ ಸವಾಲುಗಳನ್ನು ಸ್ವೀಕರಿಸುವ ಸಾಮರ್ಥ್ಯ ಹೊಂದಿದೆ. ಅದು ದಶಕಗಳಷ್ಟು ಹಳೆಯದಾಗಿರಬಹುದು ಅಥವಾ ಭವಿಷ್ಯಕ್ಕೆ ಸಂಬಂಧಿಸಿದ್ದಾಗಿರಬಹುದು. ನೇರವಾಗಿ ಸವಾಲು ಎದುರುಗೊಳ್ಳುವುದು ಹೇಗೆ ಎಂದು ನಮಗೆ ಗೊತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದರು.
Recommended Video
ಹರ್ಯಾಣದ ರೋಹ್ಟಕ್ ನಲ್ಲಿ ಬಿಜೆಪಿಯ 'ವಿಜಯ್ ಸಂಕಲ್ಪ್' ಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಬಿಜೆಪಿಯ ಕಳೆದ ನೂರು ದಿನಗಳ ಆಡಳಿತವು ಅಭಿವೃದ್ಧಿ, ನಂಬಿಕೆ ಹಾಗೂ ದೊಡ್ಡ್ ಬದಲಾವಣೆಯ ದಿನಗಳಾಗಿದ್ದವು. ಭಯೋತ್ಪಾದನೆ ವಿರುದ್ಧ ಹೋರಾಡಲು ಹಲವು ಕಾನೂನು ತರಲಾಗಿದೆ. ಮುಸ್ಲಿಮ್ ಸೋದರಿಯರ ಹಕ್ಕುಗಳ ರಕ್ಷಣೆಗಾಗಿ ಕಾನೂನು ತರಲಾಗಿದೆ. ಇವೆಲ್ಲ ಜನರ ನಂಬಿಕೆ ಹಾಗೂ ಬೆಂಬಲದಿಂದ ಸಾಧ್ಯವಾಗಿದೆ ಎಂದರು.
ಆರ್ಥಿಕತೆಯನ್ನು ಬಲಗೊಳಿಸಲು ಮಾರ್ಗಯೋಜನೆ ಸಿದ್ಧವಾಗಿದೆ. ಬ್ಯಾಂಕಿಂಗ್ ಕ್ಷೇತ್ರದ ಬಲವರ್ಧನೆಗೆ ದೇಶದಲ್ಲಿ ಐತಿಹಾಸಿಕ ತೀರ್ಮಾನ ಮಾಡಲಾಗಿದೆ. ಇದು ಕೇವಲ ಆರಂಭ, ಫಲಿತಾಂಶವು ಭವಿಷ್ಯದಲ್ಲಿ ದೊರೆಯಲಿದೆ ಎಂದು ಹೇಳಿದ ಮೋದಿ, ಹರಿಯಾಣದ ಮುಖ್ಯಮಂತ್ರಿ ಮನೋಹರ್ ಖಟ್ಟರ್ ನೇತೃತ್ವದಲ್ಲಿ ಬಿಜೆಪಿಯು ಮತ್ತೊಮ್ಮೆ ಆಯ್ಕೆಯಾಗಿ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಹರಿಯಾಣದಲ್ಲಿ ಬಿಜೆಪಿಯು ತೊಂಬತ್ತು ವಿಧಾನಸಭಾ ಕ್ಷೇತ್ರದಲ್ಲಿ ಎಪ್ಪತ್ತೈದರಲ್ಲಿ ಗೆಲ್ಲುವ ಗುರಿ ಹೊಂದಿದೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications