ತಮಿಳಿನಿ ಬಿಗ್ ಬಾಸ್ ನಡೆಸಿಕೊಡಲು ರೆಡಿ ಎಂದ ಕಮಲ್ ಹಾಸನ್
ಚೆನ್ನೈ, ಏಪ್ರಿಲ್ 24 : ತಮಿಳು ಆವೃತ್ತಿಯ ಬಿಗ್ ಬಾಸ್ ರಿಯಾಲಿಟಿ ಶೋ ನಡೆಸಿಕೊಡಲು ನಟ ಕಮಲ್ ಹಾಸನ್ ಉತ್ಸುಕರಾಗಿದ್ದಾರೆ.
ಈ ಬಗ್ಗೆ ಸುದ್ದಿತಾಣಕ್ಕೆ ನೀಡಿರುವ ಸಂದರ್ಶನವೊಂದರಲ್ಲಿ ಕಮಲ್ ಹಾಸನ್ ಈ ವಿಷಯ ಬಹಿರಂಗಪಡಿಸಿದ್ದಾರೆ. ಮತ್ತೊಂದೆಡೆ ಮಾಹಾಭಾರತ ವಿವಾದ ಕಮಲ್ ಅವರನ್ನು ಕಾಡುತ್ತಿದೆ. ಈ ಹಿನ್ನಲೆಯಲ್ಲಿ ಇದೀಗ ಬಿಗ್ ಬಾಸ್ ನಡೆಸಿಕೊಡಲು ಸಿದ್ಧರಾಗಿರುವ ಕಮಲ್ ಬಗ್ಗೆ ಅಲ್ಲಿನ ಜನರ ಪ್ರತಿಕ್ರಿಯೆ ಹೇಗಿರುತ್ತದೆ ಎಂಬುವುದನ್ನು ಕಾದು ನೋಡಬೇಕಿದೆ.

'ಈವರೆಗೆ ನಾನು ಕಲಾವಿದನಾಗಿ ಜನರನ್ನು ರಂಜಿಸಲು ಬೇರೆ ಬೇರೆ ರೀತಿಯಲ್ಲಿ ಪ್ರಯತ್ನಿಸಿದ್ದೇನೆ. ಆದರೆ, ಟಿ.ವಿ. ರಿಯಾಲಿಟಿ ಷೋ ನಡೆಸಿಕೊಟ್ಟಿಲ್ಲ. ರಿಯಾಲಿಟಿ ಶೋದ ಅನುಭವ ಹೇಗಿರುತ್ತದೆ ಎಂದು ತಿಳಿಯಲು ಷೋ ಒಪ್ಪಿಕೊಂಡಿದ್ದೇನೆ' ಎಂದು ಕಮಲ್ ಸಂದರ್ಶನದಲ್ಲಿ ತಿಳಿಸಿದ್ದಾರೆ.
'ಸಲ್ಮಾನ್ ಖಾನ್ ಬಿಗ್ ಬಾಸ್ ಶೋವನ್ನು ಚೆನ್ನಾಗಿ ನಡೆಸಿಕೊಡುತ್ತಿದ್ದಾರೆ. ಶೋನಲ್ಲಿ ಸ್ಪರ್ಧಾಳುಗಳನ್ನು ಅವರು ಬೆಸೆಯುವ ರೀತಿ ಅದ್ಭುತ'ಎಂದು 'ದಿ ಕ್ವಿಂಟ್' ಸುದ್ದಿವಾಹಿನಿಯ ಸಂದರ್ಶನದಲ್ಲಿ ಹೇಳಿದ್ದಾರೆ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications