ಅಣ್ಣಾ ಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಚಿನ್ನಮ್ಮ
ಚೆನ್ನೈ, ಡಿಸೆಂಬರ್,31: ತಮಿಳುನಾಡಿನಲ್ಲಿ ಅಮ್ಮ ಯುಗಾಂತ್ಯವಾದ ಮೇಲೆ ಚಿನ್ನಮ್ಮ ಅವರ ಯುಗ ಪ್ರಾರಂಭವಾಗಿದೆ. ಚಿನ್ನಮ್ಮ ಶಶಿಕಲಾ ನಟರಾಜನ್ ಅವರು ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ ನ ಪ್ರಧಾನ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಚಿನ್ನಮ್ಮ ಅಧಿಕಾರ ಸ್ವೀಕರಿಸುವಾಗ ಪಕ್ಷದ ಎಲ್ಲ ಸದಸ್ಯರು ಮರು ಮಾತನಾಡದೇ ಅವರ ಅಧಿಕಾರನ್ನು ಒಪ್ಪಿಕೊಂಡಿದೆ. ಇನ್ನು ಅವರು ಚೆನ್ನೈನಲ್ಲಿರುವ ಎಐಎಡಿಎಂಕೆ ಪಕ್ಷದ ಪ್ರಧಾನಕಚೇರಿಯಲ್ಲಿ ಪಕ್ಷದ ನಿರ್ಮಾತೃ ಎಂ. ಜಿ. ರಾಮಚಂದ್ರನ್ ಅವರಿಗೆ ಮತ್ತು ಜಯಲಲಿತಾ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ನಮನಸಲ್ಲಿಸಿ ಅಧಿಕಾರ ಸ್ವೀಕರಿಸಿದರು. ಈ ವೇಳೆ ಪ್ರಧಾನ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರು ಬಹಳಷ್ಟಿದ್ದರು. ಅಲ್ಲದೆ ಪೊಲೀಸ್ ಭದ್ರತೆಯೂ ಇತ್ತು.[ತಮಿಳುನಾಡಿನಲ್ಲಿ 'ಚಿನ್ನಮ್ಮ' ಶಶಿಕಲಾ ನಟರಾಜನ್ ಯುಗಾರಂಭ!]

ಪಕ್ಷದ ಪ್ರಧಾನ ಕಚೇರಿ ಬಳಿ ಶಶಿಕಲಾ, ಜಯಲಲಿತಾ ಅವರ ಪೊಸ್ಟರ್ ಗಳು, ಬ್ಯಾನರ್ ಗಳು ಕಾಣುತ್ತಿದ್ದವು, ಶಶಿಕಲಾ ಅವರ ಪರವಾಗಿ ಚಿನ್ನಮ್ಮ ಎಂಬ ಘೋಷಣೆಗಳು ಕೇಳಿ ಬಂದವು. ಜಯಲಲಿತಾ ಅವರ ಬೆಂಬಲಿಗರಾಗಿ ಹಲವು ವರ್ಷ ಜನರ ಮುಂದೆ ಬಾರದೇ ದುಡಿದ ಶಶಿಕಲಾ ಅವರು ಇನ್ನು ಚಿನ್ನಮ್ಮ ಆಗಿ ಪಕ್ಷದಲ್ಲಿ ಕಾರ್ಯ ನಿರ್ವಹಿಸಲು ಮುಂದಾದರು.

ಶಶಿಕಲಾ ಅಣ್ಣಾ ಡಿಎಂಕೆ ಪಕ್ಷದಲ್ಲಿ ಜಯಲಲಿತಾ ಅವರು ಪಕ್ಷ ಸಂಘಟನೆ ಮಾಡಲು ಪ್ರಾರಂಭಿಸಿದಾಗಿನಿಂದಲೂ ಜೊತೆಯಲ್ಲಿದ್ದಾರೆ. ಪಕ್ಷವನ್ನು ಬೇರು ಮಟ್ಟದಿಂದ ಬೆಳೆಸಿದ್ದಾರೆ. ಆದರೆ ಪಕ್ಷ ಈಗ ಹೊಸ ಪ್ರಧಾನ ಕಾರ್ಯದರ್ಶಿಯನ್ನು ಹೊಂದಿದೆ. ಜಯಲಲಿತಾ ಅವರಂತೆಯೇ ಪಕ್ಷದಲ್ಲಿ ಏನೇ ಭಿನ್ನಾಭಿಯವಿದ್ದರೂ ಶಶಿಕಲಾ ಅವರು ಅದನೆಲ್ಲಾ ಪರಿಹರಿಸಿ ಪಕ್ಷದ ರಥವನ್ನು ಎಳೆದುಕೊಂಡು ಹೊಗುತ್ತಾರೆಯೇ ನೋಡಬೇಕಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications