ತಮಿಳುನಾಡು ಅಸೆಂಬ್ಲಿಯಿಂದ 89 ಡಿಎಂಕೆ ಸದಸ್ಯರು ಅಮಾನತು
ಚೆನ್ನೈ, ಆಗಸ್ಟ್ 17: ತಮಿಳುನಾಡು ವಿಧಾನಸಭೆಯಲ್ಲಿ ಬುಧವಾರ ಬಹುದೊಡ್ಡ ಹೈಡ್ರಾಮಾ ನಡೆದಿದೆ. ವಿರೋಧ ಪಕ್ಷ ಡಿಎಂಕೆಯ ಎಲ್ಲಾ 89 ಮಂದಿ ಶಾಸಕರನ್ನು ವಿಧಾನಸಭಾಧ್ಯಕ್ಷ ಧನಪಾಲ್ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಒಂದುವಾರ ಅವಧಿಗೆ ಎಲ್ಲಾ 89 ಮಂದಿ ಡಿಎಂಕೆ ಶಾಸಕರು ಅಮಾನತು ಮಾಡಲಾಗಿದೆ. ಸದನದಲ್ಲಿ ಬುಧವಾರ ಹಾಜರಿದ್ದ 77 ಸದಸ್ಯರನ್ನು ಗಾರ್ಡ್, ಮಾರ್ಷಲ್ ಗಳು ಹೊತ್ತು ಹೊರಕ್ಕೆ ಹಾಕಿದರು.[ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ 21 ಅಭ್ಯರ್ಥಿಗಳ ಪಟ್ಟಿ]

ಡಿಎಂಕೆ ನಾಯಕ ಎಂ. ಕೆ ಸ್ಟಾಲಿನ್ ಅವರನ್ನು ಗೌರವಾದರದೊಂದಿಗೆ ನಡೆಸಿಕೊಳ್ಳಲಾಗುತ್ತಿಲ್ಲ. ಆಡಳಿತಾರೂಢ ಎಐಎಡಿಎಂಕೆ ಸದಸ್ಯರು ಅಗೌರವ ತೋರುತ್ತಿದ್ದಾರೆ ಎಂದು ಡಿಎಂಕೆ ಸದಸ್ಯರು ಸದನದಲ್ಲಿ ಗದ್ದಾಲ ಏರ್ಪಡಿಸಿದ್ದರು.[ಪಡೆಯಪ್ಪನನ್ನು ಕೆಣಕಿದ ವಿಜಯಕಾಂತ್: ತಿರುಗಿಬಿದ್ದ ರಜನಿ ಫ್ಯಾನ್ಸ್]
ಪರಿಸ್ಥಿತಿ ಕೈ ಮೀರಿದಾಗ ವಿಧಾನಸಭಾಧ್ಯಕ್ಷ ಪಿ ಧನ್ ಪಾಲ್ ಅವರು 89 ಮಂದಿ ಡಿಎಂಕೆ ಶಾಸಕರನ್ನು ಒಂದು ವಾರದ ಅವಧಿಗೆ ಅಮಾನತು ಗೊಳಿಸಿ, ಸದನದಿಂದ ಹೊರಹಾಕುಂತೆ ಮಾರ್ಷಲ್ಗಳಿಗೆ ಆದೇಶ ನೀಡಿದರು.
ಡಿಎಂಕೆ ಸದಸ್ಯರೂ ಕೂಡ ಜನರಿಂದ ಚುನಾಯಿತರಾದ ಪ್ರತಿನಿಧಿಗಳಾಗಿದ್ದು, ಆಡಳಿತ ಪಕ್ಷ ಗೌರವ ಮತ್ತು ಸಭ್ಯತೆಯಿಂದ ವರ್ತಿಸಬೇಕು ಎಂದು ಡಿಎಂಕೆ ವಕ್ತಾರ ಮನು ರಾಜ್ ಸುಂದರಮ್ ಪ್ರತಿಕ್ರಿಯಿಸಿದ್ದಾರೆ. ಈ ಘಟನೆ ನಡೆದಾಗ ಸದನದಲ್ಲಿ ಮುಖ್ಯಮಂತ್ರಿ ಜಯಲಲಿತಾ ಅವರು ಹಾಜರಿರಲಿಲ್ಲ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications