ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗಜ ಚಂಡಮಾರುತ ಭಯ: ರಾಮೇಶ್ವರದ ಶಾಲೆ, ಕಾಲೇಜುಗಳಿಗೆ ಗುರುವಾರ ರಜೆ

|
Google Oneindia Kannada News

ಚೆನ್ನೈ, ನವೆಂಬರ್ 14: ತಮಿಳುನಾಡು ಹಾಗೂ ಆಂಧ್ರ ಪ್ರದೇಶಕ್ಕೆ ಗಜ ಚಂಡ ಮಾರುತ ಅಪ್ಪಳಿಸಲಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ತಮಿಳುನಾಡಿನ ರಾಮೇಶ್ವರದ ಶಾಲಾ, ಕಾಲೇಜುಗಳಿಗೆ ಗುರುವಾರ ನವೆಂಬರ್ 15ರಂದು ರಜೆ ಘೋಷಿಸಲಾಗಿದೆ.

ವಾಯುಭಾರ ಕುಸಿತ: ಬೆಂಗಳೂರಲ್ಲಿ ನಾಳೆಯಿಂದ ಮೂರು ದಿನ 'ಗಜ'ಮಳೆ ವಾಯುಭಾರ ಕುಸಿತ: ಬೆಂಗಳೂರಲ್ಲಿ ನಾಳೆಯಿಂದ ಮೂರು ದಿನ 'ಗಜ'ಮಳೆ

ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಗಜ ಚಂಡ ಮಾರುತ 150 ಕೆಎಂಪಿಎಚ್ ವೇಗದಲ್ಲಿ ತಮಿಳುನಾಡನ್ನು ಪ್ರವೇಶಿಸುತ್ತಿದೆ. ಹಿಂಗಾರಿನಲ್ಲಿ ಉತ್ತಮ ಮಳೆಯನ್ನು ನಿರೀಕ್ಷಿಸಿದ್ದ ತಮಿಳುನಾಡು ಇದೀಗ ಗಜ ಚಂಡ ಮಾರುತದಿಂದ ಭಯಪಡತ್ತಿದೆ. ಇನ್ಯಾವ ಅನನಾಹುತವನ್ನು ಸೃಷ್ಟಿಸಲಿದೆ ಎನ್ನುವ ಭಯ ಕಾಡುತ್ತಿದೆ.

ತ್ಲಿ ಚಂಡಮಾರುತದ ಹೊಡೆತಕ್ಕೆ 62 ಬಲಿ, 8 ದಿನದಿಂದ ವಿದ್ಯುತ್ ಇಲ್ಲ ತ್ಲಿ ಚಂಡಮಾರುತದ ಹೊಡೆತಕ್ಕೆ 62 ಬಲಿ, 8 ದಿನದಿಂದ ವಿದ್ಯುತ್ ಇಲ್ಲ

ತಮಿಳುನಾಡು, ಪುದುಚೇರಿ, ಕೇರಳ, ರಾಯಲ್‌ಸೀಮಾ, ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮುಂದಿನ 12 ಗಂಟೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ದೊರೆತ ಕಾರಣ ರಾಮೇಶ್ವರದಲ್ಲಿ ರಜೆ ಘೋಷಿಸಲಾಗಿದೆ.

All schools and colleges in Rameswaram to be remain closed in Thursday

ಅಂಡಮಾನ್ ನಿಕೋಬಾರ್ ಬಳಿ ಸೃಷ್ಟಿಯಾಗಿರುವ ಚಂಡಮಾರುತದ ಪರಿಣಾಮ ನಗರಕ್ಕೆ ಸ್ವಲ್ಪ ಮಟ್ಟಿಗೆ ತಟ್ಟಲಿದೆ. ಇದರಿಂದಾಗಿ ಅಲ್ಲಲ್ಲಿ ಮೂರು ದಿನ ಸಾಧಾರಣ ಮಳೆಯಾಗಬಹುದು ಎಂದು ಹವಮಾನ ಇಲಾಖೆ ಹೇಳಿದೆ.

'ತಿತ್ಲಿ'ಯನ್ನು ರಾಜಕೀಯಕ್ಕೆ ಬಳಸುತ್ತಿದ್ದಾರೆ ನಾಯ್ಡು: ಬಿಜೆಪಿ 'ತಿತ್ಲಿ'ಯನ್ನು ರಾಜಕೀಯಕ್ಕೆ ಬಳಸುತ್ತಿದ್ದಾರೆ ನಾಯ್ಡು: ಬಿಜೆಪಿ

ಹಿಂಗಾರು ದುರ್ಬಲವಾದ ಈ ಸಮಯದಲ್ಲಿ ಗಜ ಚಂಡ ಮಾರುತ ಆಗಮನವಾಗಿರುವುದರಿಂದ ನಗರದಲ್ಲಿ ಸಾಧಾರಣ ಮಳೆಯಾಗಬಹುದು ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಸಮಿತಿ ಮಾಹಿತಿ ನೀಡಿದೆ.

English summary
As GAJA cyclone hitting on various parts of Tamil Nadu have been declared holiday on November 15.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X