ಮರ್ಯಾದಾ ಹತ್ಯೆಯಿಂದ ಪ್ರೇಯಸಿ ಉಳಿಸಲು ತಾನೇ ಬೆಂಕಿ ಹಚ್ಚಿಕೊಂಡ ಪ್ರಿಯಕರ
ಚೆನ್ನೈ, ಮೇ 25: ತನ್ನ ಪ್ರೇಯಸಿಯನ್ನು ಉಳಿಸಲು ತಾನೇ ಬೆಂಕಿ ಹಚ್ಚಿಕೊಂಡು ಪ್ರಿಯಕರನೊಬ್ಬ ಆಸ್ಪತ್ರೆ ಸೇರಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ವಿಜಯ್ ಹಾಗೂ ಅಪರ್ಣಶ್ರೀ ಇಬ್ಬರೂ ಎಂಜಿನಿಯರಿಂಗ್ ಪೂರೈಸಿದ್ದು, ಪರಸ್ಪರ ಪ್ರೀತಿಸುತ್ತಿದ್ದರು. ವಿಜಯ್ ಉದ್ಯೋಗವರಸಿ ಚೆನ್ನೈಗೆ ಹೋಗಿದ್ದ.
ಈ ಸಂದರ್ಭದಲ್ಲಿ ಅಪರ್ಣಶ್ರೀ ಹಾಗೂ ವಿಜಯ್ ಬಗ್ಗೆ ಅಪರ್ಣ ಅವರ ಮನೆಯವರಿಗೆ ಗೊತ್ತಾಗಿತ್ತು, ಆಕೆಯ ಮೊಬೈಲ್ನ್ನು ಕಿತ್ತಿಟ್ಟುಕೊಂಡಿದ್ದರು. ಅಷ್ಟೇ ಅಲ್ಲದೆ ಆಕೆಯ ಕೈಗಳನ್ನು ಕೂಡ ಕಟ್ಟಿ ಹಾಕಿದ್ದರು.

ವಿಜಯ್ ಕುಟುಂಬಸ್ಥರು ಅಪರ್ಣಶ್ರೀ ಮನೆಗೆ ತೆರಳಿ ಮಗಳನ್ನು ಮದುವೆ ಮಾಡಿಕೊಡುವಂತೆ ಮನವಿ ಮಾಡಿದ್ದರು. ಆದರೆ ಅಪರ್ಣ ಮನೆಯವರು ವಿಜಯ್ ವಿರುದ್ಧ ದೂರು ದಾಖಲಿಸಿದ್ದರು.
ವಿಜಯ್ ಮತ್ತೆ ಅಪರ್ಣ ಮನೆಗೆ ಹೋಗಿ ಅವರ ಪೋಷಕರ ಬಳಿ ಮದುವೆ ಮಾಡಿಕೊಡಿ ಎಂದು ಮನವಿ ಮಾಡಿದ್ದ, ಆಗ ಆಕೆಯ ಪೋಷಕರು ಅಪರ್ಣ ಸತ್ತಾಗಲೇ ಈ ವಿಷಯಕ್ಕೆ ಅಂತ್ಯ ಎಂದು ಹೇಳಿದ್ದರು.
ಅದಕ್ಕೆ ಗಾಬರಿಗೊಂಡ ವಿಜಯ್ ಪ್ರೇಯಸಿಯನ್ನು ಉಳಿಸಲು ಆಕೆಯ ಮನೆಯ ಮುಂದೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದಾನೆ, ಬಳಿಕ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಈ ಕುರಿತು ತನಿಖೆ ನಡೆಯುತ್ತಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications