ಲೋಕಸಭಾ ಚುನಾವಣೆ ಗೆಲ್ಲೋದು ಯಾರು? ಬಾಬಾ ರಾಮದೇವ್ ಗೂ ಅನುಮಾನ!
Recommended Video

ಲೋಕಸಭಾ ಚುನಾವಣೆ 2019ರ ಬಗ್ಗೆ ಯೋಗ ಗುರು ಬಾಬಾ ರಾಮದೇವ್ ಹೇಳಿದ್ದು ಹೀಗೆ | Oneindia Kannada
ಮಧುರೈ, ಡಿಸೆಂಬರ್ 26: ಇನ್ನು ಕೆಲವೇ ತಿಂಗಳುಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವವರು ಯಾರು?
ಇಷ್ಟು ದಿನ ಎನ್ ಡಿಎ ಯೇ ಮತ್ತೆ ಅಧಿಕಾರಕ್ಕೆ ಬರುವುದು ಎನ್ನುತ್ತಿದ್ದ ಎನ್ ಡಿಎ ಬೆಂಬಲಿಗರು ಕೆಲವರಲ್ಲೂ ಇದೀಗ ಅನುಮಾನ ಆರಂಭವಾಗಿದೆ. ಯೋಗಗುರು ಬಾಬಾ ರಾಮದೇವ್ ಅವರೂ '2019 ರ ಲೋಕಸಭಾ ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆ ಎಂದು ಊಹಿಸುವುದು ಕಷ್ಟ' ಎಂದಿದ್ದಾರೆ. ಈ ಮೂಲಕ ಬಿಜೆಪಿಗೆ ಈ ಚುನಾವಣೆ ಸುಲಭವಿಲ್ಲ ಎಂಬ ಸಂದೇಶ ನೀಡಿದ್ದಾರೆ.

ತಮಿಳುನಾಡಿನ ಮಧುರೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ರಾಜಕೀಯದ ಬಗ್ಗೆ ಗಮನ ನೀಡುತ್ತಿಲ್ಲ. ಯಾವುದೇ ಪಕ್ಷ ಅಥವಾ ವ್ಯಕ್ತಿಯನ್ನು ನಾನು ಬೆಂಬಲಿಸುವುದಿಲ್ಲ ಎಂದು ಅವರು ಹೇಳಿದರು.
"ನಮಗೆ ರಾಜಕೀಯ ಅಥವಾ ಧಾರ್ಮಿಕ ಉದ್ದೇಶದ ದೇಶ ಬೇಕಿಲ್ಲ. ನಮಗೆ ಬೇಕಿರುವುದು ಅಧ್ಯಾತ್ಮಿಕ ದೇಶ ಮತ್ತು ಅಧ್ಯಾತ್ಮಿಕ ಜಗತ್ತು. ಯೋಗ ಮತ್ತು ವೈದಿಕ ಆಚರಣೆಗಳಿಂದ ನಾವು ದೈವಿಕ, ಸಮೃದ್ಧಿಯ, ಆಧ್ಯಾತ್ಮಿಕ ಭಾರತವನ್ನು ನಿರ್ಮಿಸುತ್ತಿದ್ದೇವೆ" ಎಂದು ಅವರು ಹೇಳಿದರು.
More From
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications