ಜಾತಿ ರಾಜಕಾರಣ ದೊಡ್ಡ ಅಡಚಣೆ: ಕಮಲ್ ಹಾಸನ್
ಚೆನ್ನೈ, ಫೆಬ್ರವರಿ 15: ಗ್ರಾಮೀಣ ವಿದ್ಯಾರ್ಥಿಗಳು ಮತ್ತು ರೈತರಿಗೆ ಜಾತಿ ರಾಜಕಾರಣ ಎಂಬುದು ಬಹುದೊಡ್ಡ ಅಡಚಣೆ ಎನ್ನಿಸಿದೆ ಎಂದು ನಟ, ರಾಜಕಾರಣಿ ಕಮಲ್ ಹಾಸನ್ ಹೇಳಿದ್ದಾರೆ.
ತಮಿಳು ನಿಯತಕಾಲಿಕವೊಂದಕ್ಕೆ ಸಂದರ್ಶನ ನೀಡುತ್ತಿದ್ದ ಸಂದರ್ಭದಲ್ಲಿ ಅವರು ಈ ರೀತಿ ಅಭಿಪ್ರಾಯಿಸಿದ್ದಾರೆ. ರಾಜಕೀಯ ಪ್ರಚಾರಕ್ಕಾಗಿ ಜಾತಿ ಓಲೈಕೆ ನಡೆಯುತ್ತಿದೆ. ಇದು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಮತ್ತ ರೈತರಿಗೆ ಅತೀ ದೊಡ್ಡ ಶತ್ರು ಎನ್ನಿಸಿದೆ ಎಂದು ಅವರು ಹೇಳಿದರು.
ಸರ್ಕಾರದ ಹಲವು ಕೃಷಿಪರ ಯೋಜನೆಗಳು ಕೇವಲ ಕಾಗದದಲ್ಲಿವೆಯೇ ಹೊರತು ಅನುಷ್ಠಾನಕ್ಕೆ ಬಂದಿಲ್ಲ ಎಂದು ದೂರಿದರು. ಜಾತಿ ರಾಜಕಾರಣ ಎಂಬುದು ನೈಜ ಪ್ರತಿಭೆಯನ್ನು ಮೂಲೆಗುಂಪು ಮಾಡುತ್ತಿದೆ. ಅಂಥವರಿಗೆ ಅವಕಾಶ ದಕ್ಕದಂತಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

63 ವರ್ಷದ ಬಹುಭಾಷಾ ನಟ ಕಮಲ್ ಹಾಸನ್ ನಟನೆಗೆ ಗುಡ್ ಬೈ ಹೇಳಿ ಪೂರ್ಣ ಪ್ರಾಣದಲ್ಲಿ ರಾಜಕೀಯಕ್ಕೆ ಪ್ರವೇಶಿಸಲಿದ್ದಾರೆ. ಇದೇ ಫೆಬ್ರವರಿ 21 ರಂದು ಅವರ ಹೊಸ ಪಕ್ಷದ ಹೆಸರು ಘೋಷಣೆಯಾಗಲಿದೆ.
More From
-
Cabinet Reshuffle: ಶಾಸಕರ ದೆಹಲಿಗೆ ಭೇಟಿ ತಪ್ಪಿಲ್ಲ, ಸಂಪುಟ ಪುನರ್ರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಿದ್ದರಾಮಯ್ಯ -
ಮೂರು ವರ್ಷ ಮುಗಿದಿದೆ, ಸಚಿವ ಸಂಪುಟ ಬದಲಿಸಿ: ಹೈಕಮಾಂಡ್ಗೆ ಮನವಿ ಸಲ್ಲಿಸಲು ಟಿ.ಬಿ.ಜಯಚಂದ್ರ ಸಜ್ಜು -
ದಾವಣಗೆರೆ ಬೈಎಲೆಕ್ಷನ್ ಬೆನ್ನಲ್ಲೇ ಭಿನ್ನಮತ ಸ್ಫೋಟ: KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ -
Vijay: ಇದು ತಲೆಮಾರಿನ ಬದಲಾವಣೆಗಾಗಿ ನಡೆಯುತ್ತಿರುವ ಚುನಾವಣೆ: ಕಾರ್ಯಕರ್ತರಿಗೆ ದಳಪತಿ ವಿಜಯ್ ವಿಶೇಷ ಕರೆ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ












Click it and Unblock the Notifications