ಚಂದಮಾಮ: ವಿಕ್ರಮ ಮತ್ತು ಬೇತಾಳ ಕಥೆ ಖ್ಯಾತಿಯ ಚಿತ್ರ ಕಲಾವಿದ ಶಿವಶಂಕರನ್ ನಿಧನ
ಬೆಂಗಳೂರು, ಸೆಪ್ಟೆಂಬರ್ 20: ಮೊಬೈಲ್ ಇಲ್ಲದ ಕಾಲದಲ್ಲಿ, ಮಕ್ಕಳನ್ನು ಓದಿಗೆ ಒರೆ ಹಚ್ಚುತ್ತಿದ್ದ, ರಾಜಾ ವಿಕ್ರಮನ ಸಾಹಸಗಳ ಮೂಲಕ ಬೆರಗಾಗುವ ಜಗತ್ತನ್ನು ತೆರೆದಿಡುತ್ತಿದ್ದ ಚಂದಮಾಮ ಕಲಾವಿದ ಶಂಕರ( ಕೆಸಿ ಶಿವಶಂಕರನ್) ಅವರು ಕೊನೆಯುಸಿರೆಳೆದಿದ್ದಾರೆ.
ವಿಕ್ರಮ ಮತ್ತು ಬೇತಾಳನ ಕಥೆಗಳು ಕಥಾರೂಪಕಗಳಲ್ಲಿ ಸುಂದರವಾಗಿ ಮೂಡಿಬರುತ್ತಿದ್ದ ಕಲಾವಿದ ಶಂಕರ್ ಅವರ ಅದ್ಭುತ ಚಿತ್ರಗಳು ನೇರವಾಗಿ ಮನಸ್ಸಿಗೆ ತಾಕುತ್ತಿದ್ದವು.
ಕೆಸಿ ಶಿವಶಂಕರನ್ 1924 ರಲ್ಲಿ ಈರೋಡ್ನಲ್ಲಿ ಜನಿಸಿದರು. ಅವರ ತಂದೆ ಶಿಕ್ಷಕರಾಗಿದ್ದರು. ಮದ್ರಾಸಿನ ಕಾರ್ಪೊರೇಷನ್ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲ ಶಂಕರ್ ಅವರ ಕೈಬರಹ ಅದ್ಭುತವಾಗಿತ್ತು. ಮುಂದೆ ಆ ಕೈಬರಹವೇ ಚಿತ್ರಕಾರರನ್ನಾಗಿ ಮಾಡಿತ್ತು.

ಮುಂದೆ ತಂದೆ ಸೇರಿದಂತೆ ಅನೇಕ ಹಿತೈಷಿಗಳ ಮಾರ್ಗದರ್ಶನದಂತೆ ಬಾಲ ಶಂಕರ್ ಪದವಿ ಶಿಕ್ಷಣ ಪಡೆಯದೆ, ಫೈನ್ ಆರ್ಟ್ಸ್ ಕಾಲೇಜು ಸೇರಿಕೊಂಡು ಒಂದಷ್ಟು ಕಲೆ ಕಲಿತರು.
ಬಳಿಕ 1952ರ ವೇಳೆಗೆ ಮಾಸಿಕ 350 ರೂಪಾಯಿ ಸಂಬಳಕ್ಕೆ ಚಂದಮಾಮ ಮಾಸಿಕ ಪತ್ರಿಕೆ ಸೇರಿಕೊಂಡು ತಮ್ಮ ಭವಿಷ್ಯ ರೂಪಸಿಕೊಂಡರು.
-
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ?












Click it and Unblock the Notifications