ಕುಡಿದ ಮತ್ತಲ್ಲಿ ಗಗನಸಖಿಯರ ಫೋಟೋ ತೆಗೆಯಲು ಮುಂದಾದ್ರು..
ಚೆನ್ನೈ, ನವೆಂಬರ್. 20: ಗಗನಸಖಿಯರೊಂದಿಗೆ ಅಸಭ್ಯ ವರ್ತನೆ ಮತ್ತು ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಆರೋಪದಡಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಹಿಂದೂ ಮಹಾಸಭಾ ಮುಖಂಡ ಹಾಗೂ ಇಬ್ಬರು ವಕೀಲರನ್ನು ಬಂಧಿಸಲಾಗಿದೆ.
ಚೆನ್ನೈನಿಂದ ಕೊಯಂಬತ್ತೂರಿಗೆ ಹೊರಟಿದ್ದ ವಿಮಾನದಲ್ಲಿ ಪ್ರಕರಣ ನಡೆದಿದೆ. ತಮಿಳುನಾಡಿನ ಹಿಂದೂ ಮಹಾಸಭಾ ಉಪಾಧ್ಯಕ್ಷ ಸುಭಾಷ್ ಸ್ವಾಮಿನಾಥನ್ ಹಾಗೂ ಸೆಂಥಿಲ್ ಕುಮಾರ್, ರಾಜಾ ಎಂಬುವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.[ಪತ್ರಕರ್ತೆ ಮೇಲೆ ವೀರ್ಯ ಚೆಲ್ಲಿದ ಕಿಡಿಗೇಡಿಗಳು]

ಗುರುವಾರ ರಾತ್ರಿ 10.30ಕ್ಕೆ ವಿಮಾನ ಹೊರಡುವುದರಲ್ಲಿತ್ತು. ಪಾನಮತ್ತರಾಗಿ ಆಸೀನರಾಗಿದ್ದ ಆರೋಪಿಗಳು ಗಗನಸಖಿಯರ ಫೋಟೋ ತೆಗೆಯಲು ಯತ್ನ ಮಾಡಿದ್ದಾರೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದಾಗ ಸಿಬ್ಬಂದಿ ಮತ್ತು ಸಹಪ್ರಯಾಣಿಕರ ಮೇಲೆ ಸುಭಾಷ್ ಸ್ವಾಮಿನಾಥನ್ ಮತ್ತು ಇತರರು ಹಲ್ಲೆಗೆ ಮುಂದಾಗಿದ್ದಾರೆ. [ಕಾಮುಕರ ಪುರುಷತ್ವ ಹರಣ ಮಾಡಿ]
ಮಧ್ಯಪ್ರವೇಶಿಸಿದ ಆಸ್ಪತ್ರೆ ಸಿಬ್ಬಂದಿ ಪಾನಮತ್ತರಾಗಿದ್ದವರನ್ನು ಬಂಧಿಸಿ ಪೊಲೀಶರ ವಶಕ್ಕೆ ನೀಡಿದ್ದಾರೆ.ಆರೋಪಿಗಳ ಮೇಲೆ ದೌರ್ಜನ್ಯ ಮತ್ತು ಅಸಭ್ಯ ನಡವಳಿಕೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು 14 ದಿನ ನ್ಯಾಯಾಂಗ ಬಂರಧನಕ್ಕೆ ನೀಡಲಾಗಿದೆ.
More From
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications