ಚೆನ್ನೈ ಐಟಿ ದಾಳಿ: ಶೇಖರ್ ರೆಡ್ಡಿ ಸೇರಿದಂತೆ 3 ಜನ ಬಂಧನ
ಮನಿ ಲಾಂಡ್ರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಟಿಡಿ ಮಾಜಿ ಬೋರ್ಡ್ ಸದಸ್ಯ ಜೆ ಶೇಖರ್ ರೆಡ್ಡಿ ಸೇರಿದಂತೆ ಮೂವರನ್ನು ಸಿಬಿಐ ತಂಡ ಬುಧವಾರ ಬಂಧಿಸಿದೆ.
ಚೆನ್ನೈ, ಡಿಸೆಂಬರ್ 21: ಮನಿ ಲಾಂಡ್ರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಟಿಡಿ ಮಾಜಿ ಬೋರ್ಡ್ ಸದಸ್ಯ ಜೆ ಶೇಖರ್ ರೆಡ್ಡಿ ಸೇರಿದಂತೆ ಮೂವರನ್ನು ಸಿಬಿಐ ತಂಡ ಬುಧವಾರ ಬಂಧಿಸಿದೆ.
ಶೇಖರ್ ರೆಡ್ಡಿ, ಶ್ರೀನಿವಾಸ್ ರೆಡ್ಡಿ ಹಾಗೂ ಪ್ರೇಮ್ ಅವರನ್ನು ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಜನವರಿ 03ರ ತನಕ ನ್ಯಾಯಾಂಗ ಬಂಧನ ವಿಧಿಸಲಾಗಿದೆ. [ಮುಖ್ಯ ಕಾರ್ಯದರ್ಶಿ ಸಂಬಂಧಿಕರ ಮನೇಲಿ ಸಿಕ್ತು ಕೆಜಿಗಟ್ಟಲೆ ಚಿನ್ನ]

ಆದಾಯ ತೆರಿಗೆ ಅಧಿಕಾರಿಗಳು ಚೆನ್ನೈನ ಸಚಿವಾಲಯದ ಮೇಲೆ ದಾಳಿ ನಡೆಸಿದ ಬಳಿಕ ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ಮನೆ, ಕಚೇರಿ ಮೇಲೆ ದಾಳಿ ನಡೆಸಿ 170 ಕೋಟಿ ರು ನಗದು ಹಾಗೂ 130 ಕೆಜಿ ಚಿನ್ನ ಹಾಗೂ ಆಭರಣವನ್ನು ಜಪ್ತಿ ಮಾಡಿದ್ದರು. ಚೆನ್ನೈ ನ ಎಂಟು ಕಡೆಗಳಲ್ಲಿ, ವೆಲ್ಲೂರು ಹಾಗೂ ಮುಂತಾದೆಡೆಗಳಲ್ಲಿ ದಾಳಿ ನಡೆಸಲಾಗಿತ್ತು.

ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1988, ಮನಿ ಲಾಂಡ್ರಿಂಗ್ ನಿಯಂತ್ರಣ ಕಾಯ್ದೆ (PMLA) ಉಲ್ಲಂಘನೆ ಆರೋಪದ ಮೇಲೆ ಸಿಬಿಐ ಈ ಮೂವರ ಮೇಲೆ ಎಫ್ ಐಆರ್ ದಾಖಲಿಸಿದೆ. ಜಾರಿ ನಿರ್ದೇಶನಾಲಯ ಕೂಡಾ ಐಪಿಸಿ ಸೆಕ್ಷನ್ 120 ಬಿ, 409, 420 ಅನ್ವಯ ಪ್ರಕರಣ ದಾಖಲಿಸಿಕೊಂಡಿದೆ.
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications