ಚೆನ್ನೈ -ಮಂಗಳೂರು ರೈಲು ದುರಂತ, ಹೆಲ್ಪ್ ಲೈನ್
ವಿಲ್ಲುಪುರಂ(ತಮಿಳುನಾಡು), ಸೆ. 04: ಚೆನ್ನೈ-ಮಂಗಳೂರು ಎಕ್ಸ್ ಪ್ರೆಸ್ ರೈಲು ಶುಕ್ರವಾರ ಮುಂಜಾನೆ ವಿಲ್ಲುಪುರಂ ಜಿಲ್ಲೆಯ ಪೂವನೂರು ಬಳಿ ಹಳಿ ತಪ್ಪಿದೆ. ಈ ದುರ್ಘಟನೆಯಲ್ಲಿ ಸುಮಾರು 39 ಜನರಿಗೆ ಗಾಯಗಳಾಗಿದೆ.
ಚೆನ್ನೈನ ಎಗ್ಮೋರ್ ನಿಲ್ದಾಣದಿಂಡ ಮಂಗಳೂರಿಗೆ ಹೊರಟ್ಟಿದ್ದ ಎಕ್ಸ್ ಪ್ರೆಸ್ ರೈಲು ಕಡಲೂರು ಸಮೀಪದ ಪೂವನೂರು ಬಳಿ ಹಳಿ ತಪ್ಪಿದ ಹಿನ್ನೆಲೆಯಲ್ಲಿ ಸುಮಾರು ಎಂಟಕ್ಕೂ ಅಧಿಕ ರೈಲುಗಳ ವೇಳೆ ಬದಲಾಯಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಕಡಲೂರಿನ ವೃದ್ಧಾಚಲಂ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದೆ. ರಕ್ಷಣಾ ಕಾರ್ಯ ಭರದಿಂದ ಸಾಗಿದೆ.

ಈ ಮಾರ್ಗದಲ್ಲಿ ಸಂಚರಿಸುವ ಎಲ್ಲಾ ರೈಲುಗಳು ಕಡಲೂರು ಸ್ಟೇಷನ್ ನಿಂದ ಬೇರೆ ಮಾರ್ಗದಲ್ಲಿ ಸಾಗಲಿವೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
* ಚೆನ್ನೈ -ಮಂಗಳೂರು ರೈಲು (ಸಂಖ್ಯೆ 16859) ದುರಂತದಲ್ಲಿ ಗಾಯಗೊಂಡವರ ಪೈಕಿ 25 ಜನ ಮಹಿಳೆಯರಿದ್ದಾರೆ.
* ಕಡಲೂರಿನಿಂದ ವಿಶೇಷ ಬಸ್ ಗಳನ್ನು ವ್ಯವಸ್ಥೆ ಮಾಡಲಾಗಿದೆ. ವಿಲ್ಲುಪುರಂ, ತಿರುಚ್ಚಿ, ಸೇಲಂ ಮುಂತಾದ ಪ್ರದೇಶಕ್ಕೆ ಪ್ರಯಾಣಿಕರು ತೆರಳಬಹುದಾಗಿದೆ.
* ಘಟನಾ ಸ್ಥಳಕ್ಕೆಕಡಲೂರಿನ ಕಲೆಕ್ಟರ್ ಎಸ್ ಸುರೇಶ್ ಕುಮಾರ್, ಎಸ್ ಪಿ ವಿಜಯ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಹಾಯವಾಣಿ ಸಂಖ್ಯೆಗಳು ಇಲ್ಲಿವೆ:
ತಿರುಚ್ಚಿ: 0431-2461241, 2410534
ವೃದ್ಧಾಚಲಂ: 04143-263767
ವಿಲ್ಲುಪುರಂ:04146-241936
ಚೆನ್ನೈ ಎಗ್ಮೋರ್ : 044-29015203
5 coaches of Chennai Mangalore express derailed near Virudhachalam (TN), 42 passengers injured. pic.twitter.com/OFofk9Gboz
— ANI (@ANI_news) September 4, 2015 -
ಕರ್ನಾಟಕದ ಕರಾವಳಿಯಲ್ಲಿ ಕಾಣದ ಅಗ್ನಿಕುಂಡದ ಮೇಲೆ ಘನತ್ಯಾಜ್ಯ ವಿಲೇವಾರಿಗೆ ವೀರಾವೇಶದ ಜಿದ್ದಾಜಿದ್ದಿ: ರಾಜಾರಾಂ ತಲ್ಲೂರು ಬರಹ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications