ತಮಿಳುನಾಡಲ್ಲಿ ನಿವಾರ್ ಚಂಡಮಾರುತ ಅಬ್ಬರಕ್ಕೆ ಮೂವರು ಬಲಿ
ಚೆನ್ನೈ, ನ. 26: ನಿರೀಕ್ಷಿತ ಮಟ್ಟದಲ್ಲಿ ನಿವಾರ್ ಚಂಡಮಾರುತ ಅಬ್ಬರ ಮಾಡದಿದ್ದರೂ ಗಾಳಿ ಮಳೆ ಆರ್ಭಟಕ್ಕೆ ಮೂವರು ಮೃತಪಟ್ಟಿರುವ ವರದಿ ಬಂದಿದೆ. ತಮಿಳುನಾಡಿನಲ್ಲಿ ಇಲ್ಲಿ ತನಕ ಆಗಿರುವ ಸಾವು ನೋವಿನ ಅಂದಾಜು ವಿವರವನ್ನು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅತುಲ್ಯ ಮಿಶ್ರಾ ನೀಡಿದ್ದಾರೆ.
ತಮಿಳುನಾಡಿನಲ್ಲಿ ಒಟ್ಟು ಮೂವರು ಮೃತರಾಗಿದ್ದು, ಮೂವರು ಗಾಯಗೊಂಡಿದ್ದಾರೆ. 101 ಗುಡಿಸಲು ನಾಶವಾಗಿವೆ. 380ಕ್ಕೂ ಅಧಿಕ ಮರಗಳು ನೆಲಕ್ಕುರುಳಿವೆ.
3 deaths, 3 people injured. 101 huts damaged, and 380 fallen trees removed. There is a complete restoration of essential services: Atulya Mishra, Additional Chief Secretary, Tamil Nadu
— ANI (@ANI) November 26, 2020
#CycloneNivar pic.twitter.com/jPJ3LUhxuT
ಗ್ರೇಟರ್ ಚೆನ್ನೈ ಕಾರ್ಪೊರೇಷನ್ ತ್ವರಿತಗತಿಯಲ್ಲಿ ಕಾರ್ಯಾಚರಣೆ ನಡೆಸಿ ಸುಮಾರು 223 ರಸ್ತೆಗಳಲ್ಲಿ ನೆಲಕ್ಕುರುಳಿದ ಮರಗಳನ್ನು ಪಕ್ಕಕ್ಕೆ ಸರಿಸಿ, ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ.

ಸುಮಾರು 68 ಸಂತ್ರಸ್ತ ಪರಿಹಾರ ಕೇಂದ್ರಗಳಲ್ಲಿ 3,738 ನಾಗರಿಕರನ್ನು ರಕ್ಷಿಸಿ ಇರಿಸಲಾಗಿದ್ದು, ಅಗತ್ಯ ಆಹಾರ, ವೈದ್ಯಕೀಯ ಉಪಚಾರ ನೀಡಲಾಗಿದೆ. ಒಟ್ಟಾರೆ, 2,27,317 ಮಂದಿ ಸಂತ್ರಸ್ತರನ್ನು ವಿಚಾರಿಸಲಾಗಿದೆ.
Hot and Fresh morning breakfast is being served to people in our relief shelters. Here is a glimpse from one of our shelter.#HereToServe#GCC #NivarCyclone#Nivar pic.twitter.com/XBdBjwgwL8
— Greater Chennai Corporation (@chennaicorp) November 26, 2020
ಚೆನ್ನೈನಗರದಲ್ಲಿ 19 ಎಲೆಕ್ಟ್ರಿಕಲ್ ಕಂಬ ಉರುಳಿದ್ದು, ಹಲವೆಡೆ ವಿದ್ಯುತ್ ಪೂರೈಕೆ ವ್ಯತ್ಯಯವಾಗಿದೆ. ಪ್ರವಾಹದ ನೀರು ಸುಮಾರು 40,000 ಮನೆಗಳಿಗೆ ನುಗ್ಗಿದೆ.
ಕಡಲೂರು, ಅರಿಯಾಲೂರು, ರಾಣಿಪೇಟ್, ತಿರುವಾರೂರ್, ತಂಜಾವೂರ್ ಹಾಗೂ ಕೊಯಮತ್ತೂರು ಮುಂತಾದ ಪ್ರದೇಶಗಳಿಗೆ ಸಹಾಯವಾಣಿಯನ್ನು ಪ್ರಕಟಿಸಲಾಗಿದೆ.
Recommended Video
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications