ಇನ್ಮುಂದೆ ನನ್ನ ಮಗನೇ ನನಗೆಲ್ಲ : ಸೌಂದರ್ಯ
ಚೆನ್ನೈ, ಸೆ. 18: ಸೂಪರ್ಸ್ಟಾರ್ ರಜನಿಕಾಂತ್ ಅವರ ಕಿರಿಯ ಪುತ್ರಿ ಸೌಂದರ್ಯಾ ರಜನಿಕಾಂತ್ ಅವರು ವಿವಾಹ ವಿಚ್ಛೇದನಕ್ಕೆ ಅರ್ಜಿ ಹಾಕಿರುವ ಸುದ್ದಿ ನಿಜವಾಗಿದೆ. ಈ ಬಗ್ಗೆ ಸ್ವತಃ ಸೌಂದರ್ಯಾ ಅವರೇ ವೈವಾಹಿಕ ಜೀವನ ಮುರಿದು ಬಿದ್ದಿರುವುದಾಗಿ ಹೇಳಿದ್ದಾರೆ. ಇನ್ಮುಂದೆ ನನ್ನ ಮಗನೇ ನನಗೆಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ಒಂದು ವರ್ಷದಿಂದ ಪತಿ ಅಶ್ವಿನ್ ರಾಮ್ ಕುಮಾರ್ ರಿಂದ ದೂರವಾಗಿದ್ದೇನೆ. ಈಗ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದೇನೆ ಎಂದು ಸೌಂದರ್ಯ ರಜನಿಕಾಂತ್ ತಿಳಿಸಿದ್ದಾರೆ. 2010ರಲ್ಲಿ ಉದ್ಯಮಿ ಅಶ್ವಿನ್ ರಾಮ್ಕುಮಾರ್ರನ್ನು ಮದುವೆಯಾಗಿರುವ ಸೌಂದರ್ಯ ಅವರಿಗೆ ಒಂದು ವರ್ಷ ವಯಸ್ಸಿನ ವೇದ್ ಕೃಷ್ಣ ಎಂಬ ಹೆಸರಿನ ಮಗನಿದ್ದಾನೆ. ಇನ್ಮುಂದೆ ನನ್ನ ಮಗನೇ ನನಗೆ ಸರ್ವಸ್ವ ಎಂದು ಸೌಂದರ್ಯ ಹೇಳಿಕೊಂಡಿದ್ದಾರೆ. [ವಿಚ್ಛೇದನ ಸುದ್ದಿ ಖಚಿತಪಡಿಸಿದ ರಜನಿ ಪುತ್ರಿ ಸೌಂದರ್ಯ]

ನನ್ನ ದಾಂಪತ್ಯದ ಬಿರುಕಿನ ಬಗ್ಗೆ ಕೇಳಿ ಬರುತ್ತಿರುವ ಸುದ್ದಿ ನಿಜ. ನಾವಿಬ್ಬರೂ ಬೇರೆಯಾಗುವ ಬಗ್ಗೆ ತುಂಬಾ ಸಮಯಗಳಿಂದ ಚಿಂತಿಸಿದ್ದೇವು. ಇದೀಗ ಅದು ಪರಸ್ಪರ ಡೈವೋರ್ಸ್ ಮೂಲಕ ನೆರವೇರುತ್ತಿದೆ.
News about my marriage is true. We have been separated for over a year & divorce talks are on. I request all to respect my family's privacy.
— soundarya rajnikanth (@soundaryaarajni) September 16, 2016
ನಮ್ಮ ಕೌಟುಂಬಿಕ ಸಮಾಚಾರ ಮತ್ತು ನಮ್ಮ ಖಾಸಗಿ ವಿಚಾರವನ್ನು ನೀವೆಲ್ಲರೂ ಗೌರವಿಸಬೇಕು" ಅಂತ ಸೌಂದರ್ಯ ರಜನಿಕಾಂತ್ ಅವರು ಟ್ವೀಟ್ ಮಾಡಿದ್ದಾರೆ.
#LoveOfMyLife #VedKrishna #MySon #MyEverything pic.twitter.com/7vzpFlYgdP
— soundarya rajnikanth (@soundaryaarajni) September 17, 2016
ಕಾಲಿವುಡ್ ನ ಸೂಪರ್ ಸ್ಟಾರ್ ರಜನಿಕಾಂತ್ ಅವರ ಎರಡನೇ ಮಗಳು ಸೌಂದರ್ಯ ರಜನಿಕಾಂತ್ ಮತ್ತವರ ಪತಿ ಖ್ಯಾತ ಉದ್ಯಮಿ ಅಶ್ವಿನ್ ರಾಮ್ ಕುಮಾರ್ ಅವರು, ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆಯುತ್ತಿದ್ದಾರೆ. ಈಗಾಗಲೇ ಇವರಿಬ್ಬರು ಕೌಟುಂಬಿಕ ನ್ಯಾಯಾಲಕ್ಕೆ ವಿಚ್ಛೇದನ ಅರ್ಜಿ ಕೂಡ ಸಲ್ಲಿಸಿದ್ದಾರೆ. ಸೂಪರ್ ಸ್ಟಾರ್ ರಜನಿ ಅವರು ಹಲವು ಬಾರಿ ಸಂಧಾನ ಮಾತುಕತೆ ನಡೆಸಲು ಯತ್ನಿಸಿ ವಿಫಲರಾಗಿದ್ದಾರೆ.
-
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್












Click it and Unblock the Notifications