ಡಿಎಂಕೆಯಲ್ಲಿ ಕಳವಳ; ಜಯಲಲಿತಾಗೆ ರಸಗವಳ

ಡಿಎಂಕೆಯಲ್ಲಿ ಕಳವಳ; ಜಯಲಲಿತಾಗೆ ರಸಗವಳ: ಈಗಾಗಲೇ ಅಳಗಿರಿ ಬೆಂಬಲಿಗರೇ ಹೆಚ್ಚಾಗಿರುವ ಡಿಎಂಕೆ ಮಧುರೈ ಜಿಲ್ಲಾ ಘಟಕವನ್ನು ವಿಸರ್ಜಿಸಲಾಗಿದೆ. ಇದರಿಂದ ಲೋಕಸಭಾ ಚುನಾವಣೆ ಪೂರ್ವ ಸಂದರ್ಭದಲ್ಲಿ ಪಕ್ಷದಲ್ಲಿ ಅಂತಃಕಲಹ ತಲೆದೋರಿರುವುದು ಪ್ರಧಾನಿ ಹುದ್ದೆಯತ್ತ ಕಣ್ಣಿಟ್ಟಿರುವ ಜಯಲಲಿತಾಗೆ ಆಪ್ಯಾಯಮಾನವಾಗಿದೆ.
( ಮುಂದಿನ ಪ್ರಧಾನಿ ತಮಿಳ್ನಾಡಿಂದಲೇ: AIADMK ಘೋಷಣೆ )
ಮೇಲ್ನೋಟಕ್ಕೆ, ನಟ ವಿಜಯಕಾಂತ್ ಅವರ DMDK ಜತೆ ಚುನಾವಣೆ ಮೈತ್ರಿ ಮಾಡಿಕೊಳ್ಳುವ ಸಂಬಂಧ ಅಪ್ಪ-ಮಗನ ಮಧ್ಯೆ ಕಲಹ ತಲೆದೋರಿದೆ. ಈ ಮೈತ್ರಿಯನ್ನು ಕೇಂದ್ರ ಮಾಜಿ ಸಚಿವ ಅಳಗಿರಿ (62) ವಿರೋಧಿಸುತ್ತಾ ಬಂದಿದ್ದಾರೆ. 14 ವರ್ಷಗಳ ಹಿಂದೆಯೂ ಅಪ್ಪನ ವಿರುದ್ಧ ಅಳಗಿರಿ ಭಿನ್ನ ಹಾದಿ ತುಳಿದಿದ್ದರು.
ಇದರಿಂದ ಕರುಣಾನಿಧಿ (89) ಕಿರಿಯ ಪುತ್ರ ಸ್ಟಾಲಿನ್ ಅನ್ನು ತಮ್ಮ ಉತ್ತರಾಧಿಕಾರಿಯನ್ನಾಗಿ ಮಾಡುವ ಸಾಧ್ಯತೆಗಳು ಮತ್ತಷ್ಟು ದಿಟ್ಟವಾಗಿವೆ. ಕಿರಿಯ ಮಗ ಸ್ಟಾಲಿನ್ ಸೋದರ ಅಳಗಿರಿ ವಿರುದ್ಧ ಅಪ್ಪ ಕರುಣಾನಿಧಿಗೆ ಬೆಂಬಲವಾಗಿ ನಿಂತಿದ್ದಾರೆ.
More From
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications