ಡಿಎಂಕೆ ಕಾರ್ಯಾಧ್ಯಕ್ಷರಾಗಿ ಎಂಕೆ ಸ್ಟಾಲಿನ್ ಆಯ್ಕೆ
ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯನ್ನು ನೇಮಕ ಮಾಡಿದ ಬೆನ್ನಲ್ಲೇ ಡಿಎಂಕೆ ಕಾರ್ಯಧ್ಯಕ್ಷರಾಗಿ ಎಂಕೆ ಸ್ಟಾಲಿನ್ ಅವರನ್ನು ಬುಧವಾರ ಆಯ್ಕೆ ಮಾಡಲಾಗಿದೆ.
ಚೆನ್ನೈ, ಜನವರಿ 04: ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯನ್ನು ನೇಮಕ ಮಾಡಿದ ಬೆನ್ನಲ್ಲೇ ಡಿಎಂಕೆ ಕಾರ್ಯಧ್ಯಕ್ಷರಾಗಿ ಎಂಕೆ ಸ್ಟಾಲಿನ್ ಅವರನ್ನು ಬುಧವಾರ ಆಯ್ಕೆ ಮಾಡಲಾಗಿದೆ.
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ ಕರುಣಾನಿಧಿ ಅವರ ಪುತ್ರ ಎಂಕೆ ಸ್ಟಾಲಿನ್ ಅವರನ್ನು ಖಜಾಂಚಿ ಸ್ಥಾನದಿಂದ ಕಾರ್ಯಾಧ್ಯಕ್ಷ ಸ್ಥಾನಕ್ಕೇರಿಸಲಾಗಿದೆ. [ಡಿಎಂಕೆ ಏನು ಶಂಕರ ಮಠವಲ್ಲ: ಕರುಣಾ ಪುತ್ರ]

ಚೆನ್ನೈನ ಅಣ್ಣಾ ಅರಿವಾಲಯಂನಲ್ಲಿರುವ ಪಕ್ಷದ ಮುಖ್ಯ ಕಚೇರಿಯಲ್ಲಿ ಬುಧವಾರ(ಜನವರಿ 04) ಬೆಳಗ್ಗೆ ನಡೆದ ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ಸರ್ವ ಸದಸ್ಯರ ಸಭೆಯಲ್ಲಿ ಈ ಒಕ್ಕೊರಲ ನಿರ್ಣಯ ಕೈಗೊಳ್ಳಲಾಗಿದೆ.["ಡಿಎಂಕೆಗೆ ರಾಜೀನಾಮೆ ನೀಡುತ್ತಿಲ್ಲ, ಕುಟುಂಬದಲ್ಲಿ ಒಡಕಿಲ್ಲ"]
ಸ್ಟಾಲಿನ್ ಅವರಿದ್ದ ಖಜಾಂಚಿ ಸ್ಥಾನವನ್ನು ಪೇರಿಸಾಮಿ ಅಥವಾ ಇವಿ ವೇಲು ಅವರು ತುಂಬುವ ಸಾಧ್ಯತೆಯಿದೆ.ಎಂ ಕರುಣಾನಿಧಿ ಅವರು ಅನಾರೋಗ್ಯ ಪೀಡಿತರಾಗಿರುವುದರಿಂದ ಕಳೆದ ವರ್ಷದಂತೆ ಮುಂಬರುವ ಚುನಾವಣೆಯನ್ನು ಸ್ಟಾಲಿನ್ ನೇತೃತ್ವದಲ್ಲೇ ಡಿಎಂಕೆ ಎದುರಿಸಲಿದೆ.
More From
-
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ












Click it and Unblock the Notifications