ಕಲಾಂಗೆ ಅಂತಿಮ ನಮನ ಸಲ್ಲಿಸಿದ ಗಣ್ಯರು
ಚೆನ್ನೈ, ಜುಲೈ, 30 : ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಇಹಲೋಕ ಯಾತ್ರೆ ಮುಗಿಸಿ ಮೂರು ದಿನ ಕಳೆದಿದೆ. ಇದೀಗ ಪಾರ್ಥಿವ ಶರೀರ ತಮಿಳುನಾಡಿನ ರಾಮೇಶ್ವರಂ ತಲುಪಿದ್ದು, ಅಂತ್ಯ ಸಂಸ್ಕಾರಕ್ಕಾಗಿ ಪೂರ್ಣ ತಯಾರಿ ನಡೆಸಲಾಗಿದೆ. [ಚಿತ್ರಗಳು : ಅಬ್ದುಲ್ ಕಲಾಂಗೆ ಅಂತಿಮ ನಮನ]
ರಾಮೇಶ್ವರಂನಲ್ಲಿ ಕಲಾಂ ಅವರ ಅಂತಿಮ ಸಂಸ್ಕಾರ ನಡೆಯುವುದೆಂಬ ಮಾಹಿತಿ ತಿಳಿದ ಅನೇಕ ಗಣ್ಯರು, ಅಂತಿಮ ನಮನ ಸಲ್ಲಿಸಲು ಆಗಮಿಸಿದ್ದಾರೆ. ಗೌರವಪೂರ್ವಕವಾಗಿ ನಮನ ಸಲ್ಲಿಸಿದ ಹಲವಾರು ಗಣ್ಯರು ಕಣ್ಣೀರು ಮಿಡಿದಿದ್ದಾರೆ.[ರಾಮೇಶ್ವರಂನಲ್ಲಿ ಡಾ.ಕಲಾಂ ಅಂತ್ಯ ಸಂಸ್ಕಾರ Live]
ಸುಮಾರು 12.30ಕ್ಕೆ ವಿಧಿವಿಧಾನಗಳು ನಡೆಯಲಿದ್ದು, ರಾಮೇಶ್ವರಂಗೆ ತೆರಳಿ ಕಲಾಂ ಅವರಿಗೆ ನಮನ ಸಲ್ಲಿಸುವಲ್ಲಿ ಭಾವತಪ್ತರಾದ ನಾನಾ ಗಣ್ಯರು...In Pics

ಕಲಾಂಗೆ ಕೊನೆಯ ಸಲಾಂ
ಮಾಜಿ ಇಸ್ರೋ ಮುಖ್ಯಸ್ಥ ಮಾಧವನ್ ನಾಯರ್ ಅವರಿಂದ ಶ್ರದ್ಧಾಪೂರ್ವಕ ನಮನ

ಕಲಾಂಗೆ ಕೊನೆಯ ಸಲಾಂ
ಡಿಎಂಕೆ ಪಕ್ಷದ ಮುಖ್ಯಸ್ಥ ಎಂಕೆ ಸ್ಟ್ಯಾಲಿನ್

ಕಲಾಂಗೆ ಕೊನೆಯ ಸಲಾಂ
ಡಿಎಂಕೆ ಪಕ್ಷದ ವಿಜಯಕಾಂತ್ ಮತ್ತು ಅವರ ಪತ್ನಿ ನಮನ ಸಲ್ಲಿಸುತ್ತಿರುವುದು.

ಕಲಾಂಗೆ ಕೊನೆಯ ಸಲಾಂ
ತಮಿಳುನಾಡಿನ ಹಲವಾರು ರಾಜಕಾರಣಿಗಳಿಂದ ನಮನ ಸಲ್ಲಿಕೆ

ಕಲಾಂಗೆ ಕೊನೆಯ ಸಲಾಂ
ತಮಿಳುನಾಡಿನ ಗವರ್ನರ್ ಕೆ.ರೋಸಯ್ಯ ಅವರಿಂದ ಕಲಾಂಗೆ ಕೊನೆಯ ನಮನ

ಕಲಾಂಗೆ ಕೊನೆಯ ಸಲಾಂ
ಕೊನೆಯ ನಮನ ಸಲ್ಲಿಸಿದ ಭಾರತೀಯ ಕ್ರಿಕೆಟ್ ಆಟಗಾರರು

ಕಲಾಂಗೆ ಕೊನೆಯ ಸಲಾಂ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಲಾಂ ಅವರ ಪಾರ್ಥೀವ ಶರೀರಕ್ಕೆ ಭಕ್ತಿಪೂರ್ವಕ ನಮನ ಅರ್ಪಿಸಿದರು.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications