ಕಲಾಂಗೆ ಅಂತಿಮ ನಮನ ಸಲ್ಲಿಸಿದ ಗಣ್ಯರು
ಚೆನ್ನೈ, ಜುಲೈ, 30 : ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಇಹಲೋಕ ಯಾತ್ರೆ ಮುಗಿಸಿ ಮೂರು ದಿನ ಕಳೆದಿದೆ. ಇದೀಗ ಪಾರ್ಥಿವ ಶರೀರ ತಮಿಳುನಾಡಿನ ರಾಮೇಶ್ವರಂ ತಲುಪಿದ್ದು, ಅಂತ್ಯ ಸಂಸ್ಕಾರಕ್ಕಾಗಿ ಪೂರ್ಣ ತಯಾರಿ ನಡೆಸಲಾಗಿದೆ. [ಚಿತ್ರಗಳು : ಅಬ್ದುಲ್ ಕಲಾಂಗೆ ಅಂತಿಮ ನಮನ]
ರಾಮೇಶ್ವರಂನಲ್ಲಿ ಕಲಾಂ ಅವರ ಅಂತಿಮ ಸಂಸ್ಕಾರ ನಡೆಯುವುದೆಂಬ ಮಾಹಿತಿ ತಿಳಿದ ಅನೇಕ ಗಣ್ಯರು, ಅಂತಿಮ ನಮನ ಸಲ್ಲಿಸಲು ಆಗಮಿಸಿದ್ದಾರೆ. ಗೌರವಪೂರ್ವಕವಾಗಿ ನಮನ ಸಲ್ಲಿಸಿದ ಹಲವಾರು ಗಣ್ಯರು ಕಣ್ಣೀರು ಮಿಡಿದಿದ್ದಾರೆ.[ರಾಮೇಶ್ವರಂನಲ್ಲಿ ಡಾ.ಕಲಾಂ ಅಂತ್ಯ ಸಂಸ್ಕಾರ Live]
ಸುಮಾರು 12.30ಕ್ಕೆ ವಿಧಿವಿಧಾನಗಳು ನಡೆಯಲಿದ್ದು, ರಾಮೇಶ್ವರಂಗೆ ತೆರಳಿ ಕಲಾಂ ಅವರಿಗೆ ನಮನ ಸಲ್ಲಿಸುವಲ್ಲಿ ಭಾವತಪ್ತರಾದ ನಾನಾ ಗಣ್ಯರು...In Pics

ಕಲಾಂಗೆ ಕೊನೆಯ ಸಲಾಂ
ಮಾಜಿ ಇಸ್ರೋ ಮುಖ್ಯಸ್ಥ ಮಾಧವನ್ ನಾಯರ್ ಅವರಿಂದ ಶ್ರದ್ಧಾಪೂರ್ವಕ ನಮನ

ಕಲಾಂಗೆ ಕೊನೆಯ ಸಲಾಂ
ಡಿಎಂಕೆ ಪಕ್ಷದ ಮುಖ್ಯಸ್ಥ ಎಂಕೆ ಸ್ಟ್ಯಾಲಿನ್

ಕಲಾಂಗೆ ಕೊನೆಯ ಸಲಾಂ
ಡಿಎಂಕೆ ಪಕ್ಷದ ವಿಜಯಕಾಂತ್ ಮತ್ತು ಅವರ ಪತ್ನಿ ನಮನ ಸಲ್ಲಿಸುತ್ತಿರುವುದು.

ಕಲಾಂಗೆ ಕೊನೆಯ ಸಲಾಂ
ತಮಿಳುನಾಡಿನ ಹಲವಾರು ರಾಜಕಾರಣಿಗಳಿಂದ ನಮನ ಸಲ್ಲಿಕೆ

ಕಲಾಂಗೆ ಕೊನೆಯ ಸಲಾಂ
ತಮಿಳುನಾಡಿನ ಗವರ್ನರ್ ಕೆ.ರೋಸಯ್ಯ ಅವರಿಂದ ಕಲಾಂಗೆ ಕೊನೆಯ ನಮನ

ಕಲಾಂಗೆ ಕೊನೆಯ ಸಲಾಂ
ಕೊನೆಯ ನಮನ ಸಲ್ಲಿಸಿದ ಭಾರತೀಯ ಕ್ರಿಕೆಟ್ ಆಟಗಾರರು

ಕಲಾಂಗೆ ಕೊನೆಯ ಸಲಾಂ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಲಾಂ ಅವರ ಪಾರ್ಥೀವ ಶರೀರಕ್ಕೆ ಭಕ್ತಿಪೂರ್ವಕ ನಮನ ಅರ್ಪಿಸಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications