ಜೆಜೆ ಬಗ್ಗೆ 6 ಗಂಟೆಗೆ ಘೋಷಣೆ ನಿರೀಕ್ಷಿಸಿ ಎಂದ ಸ್ವಾಮಿ
ಅಕ್ರಮ ಆಸ್ತಿ ಪ್ರಕರಣದಲ್ಲಿ ತಮಿಳುನಾಡಿನ ಮುಖ್ಯಮಂತ್ರಿ ಜೆ ಜಯಲಲಿತಾ ಅವರು ಜೈಲು ಸೇರುವಂತೆ ಮಾಡಿದ್ದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಎಂಬುದು ಗೊತ್ತಿರಬಹುದು. ಈಗ ಅನಾರೋಗ್ಯ ಪೀಡಿತರಾದ ಜಯಲಲಿತಾ ಅವರ ಕುರಿತಂತೆ ಟ್ವೀಟ್ ಮಾಡಿದ್ದಾರೆ.
ಚೆನ್ನೈ, ಡಿಸೆಂಬರ್ 05: ಅಕ್ರಮ ಆಸ್ತಿ ಪ್ರಕರಣದಲ್ಲಿ ತಮಿಳುನಾಡಿನ ಮುಖ್ಯಮಂತ್ರಿ ಜೆ ಜಯಲಲಿತಾ ಅವರು ಜೈಲು ಸೇರುವಂತೆ ಮಾಡಿದ್ದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಎಂಬುದು ಗೊತ್ತಿರಬಹುದು. ಈಗ ಅನಾರೋಗ್ಯ ಪೀಡಿತರಾದ ಜಯಲಲಿತಾ ಅವರ ಕುರಿತಂತೆ ಮತ್ತೆ ಟ್ವೀಟ್ ಮಾಡಿದ್ದಾರೆ.
ಈ ಹಿಂದೆ ಸೆಪ್ಟೆಂಬರ್ ತಿಂಗಳಿನಲ್ಲಿ ಅನಾರೋಗ್ಯ ಪೀಡಿತರಾಗಿ ಜಯಲಲಿತಾ ಅವರು ಚೆನ್ನೈನ ಅಪೋಲೋ ಆಸ್ಪತ್ರೆ ಸೇರಿದಾಗ ಕೂಡಾ ಸ್ವಾಮಿ ಅವರು ಜಯಾ ಅವರಿಗೆ ಸಲಹೆ ನೀಡುವಂತೆ ಟ್ವೀಟ್ ಮಾಡಿ ಸಿಂಗಪುರಕ್ಕೆ ತೆರಳಿ ಹೆಚ್ಚಿನ ಚಿಕಿತ್ಸೆ ಪಡೆಯುವಂತೆ ಸೂಚಿಸಿದ್ದರು.[ಸಿಂಗಪುರಕ್ಕೆ ಹೋಗ್ಲಿ ಎಂದಿದ್ದು ಬದ್ಧವೈರಿ ಸ್ವಾಮಿ!]

ತಮಿಳುನಾಡಿನ ಮೈಲಾಪುರ ಮೂಲದವರಾದ ಬಿಜೆಪಿ ಮುಖಂಡ, ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು ತಮಿಳುನಾಡಿನ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ರಾಜಕೀಯ ವೈರಿ ಎಂದೇ ಗುರುತಿಸಿಕೊಂಡವರು.
@vijay14197422 : That 6 pm maybe postponed to 11 pm
— Subramanian Swamy (@Swamy39) December 5, 2016
77 ವರ್ಷ ವಯಸ್ಸಿನ ಸ್ವಾಮಿ ಅವರು ಹಿರಿಯರಾಗಿ 68 ವರ್ಷ ವಯಸ್ಸಿನ ಜಯಲಲಿತಾ ಅವರ ಬಗ್ಗೆ ಮತ್ತೆ ಟ್ವೀಟ್ ಮಾಡಿದ್ದಾರೆ.ಆದರೆ, ನಂತರ ಪ್ರತಿಕ್ರಿಯಿಸಿ 6 ಗಂಟೆ 11 ಗಂಟೆಯಾಗಬಹುದು ಎಂದು ಹೇಳಿದ್ದಾರೆ.
@Swamy39 JJ void can be filled byRajani, bjp can use this opportunity.
— Ajith Kaimal(ശ്യാം) (@shyamkaimal) December 5, 2016
With karuna sooner joining Jj, big vacuum to be filled in TN
ಸುಮಾರು 19 ವರ್ಷಗಳ ಕಾಲ ಕಾನೂನು ಸಮರ(ಅಕ್ರಮ ಆಸ್ತಿ ಪ್ರಕರಣ) ದಲ್ಲಿ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರಿಗೆ ಅಂತಿಮವಾಗಿ ಜಯ ಲಭಿಸಿತ್ತು.
There may be a 6 PM announcement in JJ matter
— Subramanian Swamy (@Swamy39) December 5, 2016
ಈ ಸುದೀರ್ಘದ ಹೋರಾಟದಲ್ಲಿ ಒಬ್ಬ ಸ್ವಾಮಿ(ಸುಬ್ರಮಣಿಯನ್ ಸ್ವಾಮಿ) ಜಯಾಗೆ ಜೈಲು ದರ್ಶನ ಮಾಡಿಸಿದರೆ, ಮತ್ತೊಬ್ಬ ಸ್ವಾಮಿ(ನ್ಯಾ. ಕುಮಾರಸ್ವಾಮಿ)ಗಳು ಕೇಸಿನಿಂದ 'ನಿರ್ದೋಷಿ' ಎಂದು ಆದೇಶ ಇತ್ತಿದ್ದರು.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications