ನಟ ಆರ್ ಮಾಧವನ್ ವಿರುದ್ಧ ಭೂ ಕಬಳಿಕೆ ಆರೋಪ
ಚೆನೈ, ಜೂನ್ 22: ಬಹುಭಾಷಾ ನಟ ಆರ್ ಮಾಧವನ್ ಅವರಿಗೆ ಮದ್ರಾಸ್ ಹೈಕೋರ್ಟಿನಿಂದ ನೋಟಿಸ್ ಜಾರಿ ಮಾಡಲಾಗಿದೆ. ದಿಂಡಿಗಲ್ ಜಿಲ್ಲೆಯಲ್ಲಿ ನೀರಿನ ಕಾಲುವೆ ಪಕ್ಕದ ಜಾಗವನ್ನು ಕಬಳಿಸಿದ ಆರೋಪ ಹೊತ್ತಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಸ್ಟೀಸ್ ಕೆಕೆ ಶಶಿಧರನ್, ಬಿ ಗೋಕುಲದಾಸ್ ಅವರು ಈ ಕುರಿತಂತೆ ನಟ ಮಾಧವನ್ ಗೆ ನೋಟಿಸ್ ಜಾರಿ ಮಾಡಿದ್ದಾರೆ.
ಸದ್ಯ ಮುಂಬೈನಲ್ಲಿ ನೆಲೆಸಿರುವ ಮಾಧವನ್ ಅವರಿಗೆ ನೋಟಿಸ್ ಜಾರಿ ಮಾಡುವಂತೆ ದಿಂಡಿಗಲ್ ಜಿಲ್ಲಾ ಕಲೆಕ್ಟರ್ ಅವರಿಗೆ ನಿರ್ದೇಶಿಸಲಾಗಿದೆ. ಮುಂದಿನ ವಿಚಾರಣೆಯಲ್ಲಿ ಜುಲೈ 11ಕ್ಕೆ ಮುಂದೂಡಲಾಗಿದೆ.

ದಿಂಡಿಗಲ್ ಜಿಲ್ಲೆಯ ಅರ್ಜಿದಾರ ಎನ್ ಗಣೇಶನ್ ಅವರು ಅಯ್ಯಂ ಪೌಲಿ ಹಾಗೂ ಬಾಲಸಮುದ್ರಂ ಗ್ರಾಮಕ್ಕೆ ಸೇರಿದ ರಾಜವಿಕ್ಕಲ್ ಕಾಲುವೆಗೆ ಸೇರಿದ ಭೂಮಿಯನ್ನು ಆರ್ ಮಾಧವನ್ ಅವರು ಅತಿಕ್ರಮಣ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಮಾರ್ಚ್ 16, 2015ರಂದು 4.88 ಎಕರೆ ಭೂಮಿ ಖರೀದಿಸಿರುವ ಮಾಧವನ್ ಅವರು ತಮ್ಮ ಜಾಗಕ್ಕೆ ಬೇಲಿ ಹಾಕುವಾಗ ಪಕ್ಕದ ಕಾಲುವೆಯ ಭೂಮಿಯನ್ನು ಅತಿಕ್ರಮಿಸಿದ್ದಲ್ಲದೆ, ಕಾಲುವೆಯನ್ನು ಹಾಳುಗೆಡವಿದ್ದಾರೆ ಎಂದು ದೂರಲಾಗಿದೆ.(ಪಿಟಿಐ)
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications