ತಾಂತ್ರಿಕ ದೋಷಗಳಿದ್ದರೂ ವಿಮಾನ ಟೇಕಾಫ್ ಆಗಿತ್ತೆ?
ಚೆನ್ನೈ, ಜುಲೈ, 22: ನಾಪತ್ತೆಯಾದ ವಾಯುಸೇನೆ ವಿಮಾನದಲ್ಲಿ ಜುಲೈ ತಿಂಗಳ ಆರಂಭದಲ್ಲಿಯೇ ತಾಂತ್ರಿಕ ದೋಷಗಳು ಕಾಣಿಸಿಕೊಂಡಿದ್ದವು. ಸರಿಯಾದ ನಿರ್ವಹಣೆ ವಿಮಾನಕ್ಕೆ ಇರಲಿಲ್ಲ ಎಂದು ಹೇಳಲಾಗಿದೆ.
ಚೆನ್ನೈನ ತಾಂಬರಮ್ ನಿಂದ ಅಂಡಮಾನ್ ಕಡೆ ಹೊರಟಿದ್ದ ಭಾರತದ ವಾಯುಸೇನೆಯ ವಿಮಾನ ಶುಕ್ರವಾರ ಬೆಳಗ್ಗೆ ನಾಪತ್ತೆಯಾಗಿದ್ದು ಶೋಧ ಕಾರ್ಯ ಮುಂದುವರಿದೆದೆ.[29 ಜನರಿದ್ದ ಭಾರತೀಯ ವಾಯುಸೇನೆ ವಿಮಾನ ನಾಪತ್ತೆ]

ವಿಮಾನದಲ್ಲಿ ಹಿಂದೆ ಮೂರು ಸಣ್ಣ ಪುಟ್ಟ ದೋಷಗಳು ಕಂಡುಬಂದಿದ್ದವು. ಕಳೆದ ಸಪ್ಟೆಂಬರ್ ನಲ್ಲಿ ವಿಮಾನವನ್ನು ಮೇಲ್ದರ್ಜೆಗೆ ಏರಿಸಲಾಗಿತ್ತು.
ಒತ್ತಡ ತಡೆಯುವ ಶಕ್ತಿಯನ್ನು ವಿಮಾನ ಕಳೆದುಕೊಂಡಿತ್ತು. ಆದರೆ ಎಲ್ಲ ರೀತಿಯಿಂದ ಫಿಟ್ ಆಗಿರದ ವಿಮಾನವನ್ನು ವಾಯುನೆಲೆಯಿಂದ ಮೇಲಕ್ಕೆ ಬಿಡುವುದಿಲ್ಲ ಎಂಬ ಅಂಶವನ್ನು ಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ.
ಬಿಡಿಭಾಗಗಳ ಕೊರತೆ, ಸರಿಯಾದ ಸೇವೆ ನೀಡುವುದರಲ್ಲಿ ವಿಫಲ, ಆಗಾಗ ಕೈಕೊಡುತ್ತಿದ್ದ ಸಣ್ಣ ಪುಟ್ಟ ತೊಂದರೆಗಳು, ಸರಿಯಾದ ನಿರ್ವಹಣೆ ಇಲ್ಲದಿರುವುದು ಎಲ್ಲವನ್ನು ಮೈಗೂಡಿಸಿಕೊಂಡಿದ್ದ ಎಎನ್ 32 ಇದೀಗ ನಾಪತ್ತೆಯಾಗಿದೆ. ಶೋಧ ಕಾರ್ಯ ಮುಂದುವರಿದಿದ್ದು ವಿಮಾನ ಬಂಗಾಳಕೊಲ್ಲಿಯಲ್ಲಿ ಪತನವಾಗಿದೆ ಎಂದು ಹೇಳಲಾಗಿದೆ.
-
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ












Click it and Unblock the Notifications