ನಾಳೆ IIT JEE ಪರೀಕ್ಷಾ ಫಲಿತಾಂಶ: ಅಸ್ಪಷ್ಟ ಪ್ರಶ್ನೆಗಳಿಗೆ ಬೋನಸ್ ಅಂಕ
ಲಕ್ಷಾನುಲಕ್ಷ ವಿದ್ಯಾರ್ಥಿಗಳು ನಿರೀಕ್ಷಿಸುತ್ತಿರುವ ಮದ್ರಾಸ್ ಐಐಟಿಯ 2017ರ ಜೆಇಇ ಅಡ್ವಾನ್ಸ್ಡ್ ಪರೀಕ್ಷಾ ಫಲಿತಾಂಶವು ಭಾನುವಾರ (ಜೂನ್ 10) ಪ್ರಕಟಗೊಳ್ಳಲಿವೆ. ಈ ಪರೀಕ್ಷೆಯಲ್ಲಿ ಅಸ್ಪಷ್ಟ ಪ್ರಶ್ನೆಗಳಿದ್ದಿದ್ದರಿಂದ ಪರೀಕ್ಷೆ ಬರೆದ ವಿದ್ಯಾರ್
ನವದೆಹಲಿ, ಜೂನ್ 10: ಈ ಬಾರಿಯ ಐಐಟಿ ಜೆಇಇ ಅಡ್ವಾನ್ಸ್ ಡ್ ಫಲಿತಾಂಶಗಳು ಭಾನುವಾರ (ಜೂನ್ 11ರಂದು) ಪ್ರಕಟಗೊಳ್ಳಲಿವೆ.
ಮದ್ರಾಸ್ ನ ಇಂಡಿಯನ್ ಇನ್ಸಿಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಈ ಪರೀಕ್ಷೆಯನ್ನು ಮೇ 21ರಂದು ಆಯೋಜಿಸಿತ್ತು. ಈ ಪರೀಕ್ಷೆ ಬರೆದಿರುವ ಲಕ್ಷಾನುಲಕ್ಷ ವಿದ್ಯಾರ್ಥಿಗಳು ಕೆಲವಾರು ವಿಷಯಗಳ ಪ್ರಶ್ನೆ ಪತ್ರಿಕೆಗಳಲ್ಲಿ ಅಸ್ಪಷ್ಟ ಪ್ರಶ್ನೆಗಳನ್ನು ಎದುರಿಸಿದ್ದರು.

ಗಣಿತ ವಿಷಯದಲ್ಲಿ 2 ಪ್ರಶ್ನೆಗಳು ಹಾಗೂ ಭೌತಶಾಸ್ತ್ರ ವಿಷಯದಲ್ಲಿ 1 ಪ್ರಶ್ನೆಯು ಅಸ್ಪಷ್ಟವಾಗಿದ್ದವು. ಈ ಹಿನ್ನೆಲೆಯಲ್ಲಿ ಈ ಪರೀಕ್ಷೆಗಳನ್ನು ಬರೆದ ಎಲ್ಲಾ ವಿದ್ಯಾರ್ಥಿಗಳಿಗೆ 11 ಅಂಕಗಳನ್ನು ಬೋನಸ್ ಆಗಿ ನೀಡಲು ಮದ್ರಾಸ್ ಐಐಟಿ ಆಡಳಿತ ಮಂಡಳಿ ನಿರ್ಧರಿಸಿದೆ.
ರಿಸಲ್ಟ್ ಇಲ್ಲಿ ನೋಡಬಹುದು:
ಭಾನುವಾರ (ಜೂನ್ 10) ಬರುವ ಫಲಿತಾಂಶಕ್ಕಾಗಿ jeeadv.ac.in ಜಾಲತಾಣಕ್ಕೆ ಭೇಟಿ ನೀಡಿ, ಅಲ್ಲಿನ ಹೋಂ ಪೇಜ್ ನಲ್ಲಿ ಅಭ್ಯರ್ಥಿಯು ತನ್ನ ರಿಜಿಸ್ಟರ್ ಸಂಖ್ಯೆಯನ್ನು ದಾಖಲಿಸಬೇಕು.
ಆನಂತರ ಸಬ್ ಮಿಟ್ ಬಟನ್ ಕ್ಲಿಕ್ ಮಾಡಿದರೆ, ವ್ಯೂ ರಿಸಲ್ಟ್ ಎಂಬ ಆಯ್ಕೆ ಬರುತ್ತದೆ. ಅದನ್ನು ಕ್ಲಿಕ್ ಮಾಡಿ ಫಲಿತಾಂಶ ವೀಕ್ಷಿಸಬಹುದು.
ನಿರ್ದಿಷ್ಟ ಸಂಖ್ಯೆಯ ಫಲಿತಾಂಶವನ್ನು ಪ್ರಿಂಟ್ ಔಟ್ ಪಡೆಯಲೂ ಆಯ್ಕೆಯಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications