ಐಐಟಿ ಮದ್ರಾಸ್ನಿಂದ ವಿಕಲಚೇತನರಿಗಾಗಿ ಹೊಸ ಸಂಶೋಧನೆ
ಚೆನ್ನೈ, ನವೆಂಬರ್ 10: ಐಐಟಿ ಮದ್ರಾಸ್ನಿಂದ ವಿಕಲಚೇತನರಿಗಾಗಿ ಹೊಸ ಸಂಶೋಧನೆ ಮಾಡಿದೆ.
ವಿಕಲಚೇತನರು ವ್ಹೀಲ್ಚೇರ್ನಲ್ಲಿ ಕುಳಿತಿರಲೇಬೇಕು, ಯಾವತ್ತೂ ಎದ್ದು ನಿಲ್ಲಲ್ಲು ಅವರಿಗೆ ಸಹಾಯವಾಗುತ್ತಿರಲಿಲ್ಲ, ಆದರೆ ಇನ್ನುಮುಂದೆ ವ್ಹೀಲ್ಚೇರ್ನಲ್ಲಿಯೇ ಅವರು ನಿಂತುಕೊಳ್ಳಬಹುದಾಗಿದೆ.
ಈ ಸಮಾರಂಭದಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಥಾವರ್ಚಂದ್ ಗೆಹ್ಲೊಟ್ ಹಾಜರಿದ್ದರು.ಐಐಟಿ ಮದ್ರಾಸ್ ಹಾಗೂ ಫೋನಿಕ್ಸ್ ಮೆಡಿಕಲ್ ಸಿಸ್ಟಮ್ಸ್ ಎಂಬ ಸಂಸ್ಥೆ ಪರಸ್ಪರ ಕೈ ಜೋಡಿಸಿ ಈ ಉತ್ಪನ್ನವನ್ನು ತಯಾರಿಸಲಾಗಿದೆ.

ಐಐಟಿ ಮದ್ರಾಸ್ನ 'ಟಿಟಿಕೆ ಸೆಂಟರ್ ಫಾರ್ ರಿಹಬಿಲಿಟೇಶನ್ ರಿಸರ್ಚ್ ಆ್ಯಂಡ್ ಡಿವೈಸ್ ಡೆವಲಪ್ಮೆಂಟ್' (ಆರ್2ಡಿ2) ವಿಭಾಗದ ಮುಖ್ಯಸ್ಥೆ ಪ್ರೊಫೆಸರ್ ಸುಜಾತಾ ಶ್ರೀನಿವಾಸನ್ ಅವರು ಈ ಉತ್ಪನ್ನದ ಮೇಲ್ವಿಚಾರಣೆ ವಹಿಸಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ದೇಶೀಯವಾಗಿ ನಿರ್ಮಿಸಲಾದ ಹೊಸ ಮಾದರಿಯ ಗಾಲಿ ಕುರ್ಚಿಗೆ 'ಅರೈಸ್' ಎಂದು ಹೆಸರಿಡಲಾಗಿದ್ದು, ಇದು ಸಂಪೂರ್ಣವಾಗಿ ದೇಶೀಯವಾಗಿ ಉತ್ಪಾದಿಸಲ್ಪಟ್ಟ ಸಾಧನವಾಗಿದೆ ಎಂದು ಐಐಟಿ ಮದ್ರಾಸ್ ವತಿಯಿಂದ ನೀಡಲಾದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications