ಅಗಲಿದ ಅಬ್ದುಲ್ ಕಲಾಂಗೆ ಟ್ವಿಟ್ಟರ್ ನಲ್ಲಿ ಅಶ್ರುತರ್ಪಣ
ಚೆನ್ನೈ, ಜುಲೈ 30: ಮಾಜಿ ರಾಷ್ಟ್ರಪತಿ, ಭಾರತದ ಹೆಮ್ಮೆಯ ಪುತ್ರ ಎಪಿಜೆ ಅಬ್ದುಲ್ ಕಲಾಂ ಅವರ ಅಂತ್ಯ ಸಂಸ್ಕಾರ ಮುಸ್ಲಿಂ ಧಾರ್ಮಿಕ ವಿಧಿವಿಧಾನಗಳಂತೆ ಗುರುವಾರ ಬೆಳಗ್ಗೆ ನೆರವೇರಿದೆ. ಅಗಲಿದ ಮಹಾನ್ ಚೇತನಕ್ಕೆ ದೇಶದ ಅನೇಕ ಕಡೆಗಳಿಂದ ಬಂದಿದ್ದ ಗಣ್ಯರು ಅಂತಿಮ ನಮನ ಸಲ್ಲಿಸಿದ್ದಾರೆ. ಇದರ ಜೊತೆಗೆ ಮೈಕ್ರೋ ಬ್ಲಾಗಿಂಗ್ ತಾಣ ಟ್ವಿಟ್ಟರ್ ನಲ್ಲಿ ಅಶ್ರುತರ್ಪಣ ನೀಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ರಾಜ್ಯಪಾಲರುಗಳಲ್ಲದೆ ಜನ ಸಾಮಾನ್ಯರು ಕಲಾಂ ಅವರ ಹುಟ್ಟೂರಾದ ತಮಿಳುನಾಡಿನ ರಾಮನಾಥಂ ಜಿಲ್ಲೆಯ ರಾಮೇಶ್ವರಂನ ಪೆಯಿಕರುಂಬು ಮೈದಾನಕ್ಕೆ ಆಗಮಿಸಿ ಅಂತಿಮ ನಮಸ್ಕಾರ ಸಲ್ಲಿಸಿದರು. [ಕಲಾಂಗೆ ಅಂತಿಮ ನಮನ ಸಲ್ಲಿಸಿದ ಗಣ್ಯರು]
ಅಬ್ದುಲ್ ಕಲಾಂ ಅವರ ಸೋದರ ಹಾಗೂ ಬಂಧು ಮಿತ್ರರ ಸಮ್ಮುಖದಲ್ಲಿ ಕಲಾಂ ಅವರನ್ನು ಇಹಲೋಹದಿಂದ ಬೀಳ್ಕೊಡಲಾಯಿತು. ಭಾರತೀಯ ಸೇನೆಯ ಅಧಿಕಾರಿಗಳ ಗೌರವ ರಕ್ಷೆ, ಜೊತೆಗೆ ಅನೇಕ ಅಭಿಮಾನಿಗಳ ವಿದಾಯದ ನಮನ ಸಾಕ್ಷಿಯಾಯಿತು. ಇಡೀ ಕಾರ್ಯಕ್ರಮವನ್ನು ರಕ್ಷಣಾ ಇಲಾಖೆ ಟ್ವೀಟ್ ಮಾಡಿದ್ದು ವಿಶೇಷವಾಗಿತ್ತು.[ಚಿತ್ರಗಳು : ಅಬ್ದುಲ್ ಕಲಾಂಗೆ ಅಂತಿಮ ನಮನ]

ಪ್ರಧಾನಿ ನರೇಂದ್ರ ಮೋದಿ ಅವರಿಂದ ನಮನ
ಡಾ. ಕಲಾಂ ಅವರಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ.
|
ಕಲಾಂ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ ಪಿಎಂ
ಕಲಾಂ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ ಪಿಎಂ ನರೇಂದ್ರ ಮೋದಿ.
|
ಮಣ್ಣಲ್ಲಿ ಮಣ್ಣಾದ ಕ್ಷಿಪಣಿ ಜನಕ ಕಲಾಂ
ಮಣ್ಣಲ್ಲಿ ಮಣ್ಣಾದ ಕ್ಷಿಪಣಿ ಜನಕ ಕಲಾಂ ಅವರಿಗೆ ಪ್ರಧಾನಿ ಅವರಿಂದ ನಮನ,
|
ಭಾರತೀಯ ಸೇನೆಗಳಿಂದ ಅಂತಿಮ ಗೌರವ
ಭಾರತೀಯ ವಾಯು, ಭೂ ಹಾಗೂ ಜಲ ಸೇನೆಗಳಿಂದ ಅಂತಿಮ ಗೌರವ ಸಲ್ಲಿಕೆ.
|
ಜನಸಾಮಾನ್ಯರ ರಾಷ್ಟ್ರಪತಿಗೆ ನಮನ
ಜನಸಾಮಾನ್ಯರ ರಾಷ್ಟ್ರಪತಿಗೆ ನಮನ ಸಲ್ಲಿಸಿದ ದೇಶದ ಜನತೆ.
|
ಕಲಾಂ ಅವರ ಸಮಾಧಿ ಸ್ಥಳ
ಕಲಾಂ ಅವರ ಸಮಾಧಿ ಸ್ಥಳ, ಪೇಯಿಕರಂಬು ಮೈದಾನ, ರಾಮೇಶ್ವರಂ, ತಮಿಳುನಾಡು.
|
ಸಕತ್ ಟ್ರೆಂಡಿಂಗ್ ಆಗುತ್ತಿರುವ ಚಿತ್ರ
ಕಲಾಂ ಅಜ್ಜನಿಗೆ ಮುತ್ತಿಡುತ್ತಿರುವ ಕರ್ನಾಟಕದ ಚಿಕ್ಕಮಗಳೂರಿನ ಮಗುವಿನ ಚಿತ್ರ ಸಾಮಾಜಿಕ ಜಾಲ ತಾಣಗಳಲ್ಲಿ ಸಕತ್ ಟ್ರೆಂಡಿಂಗ್ ಆಗುತ್ತಿದೆ. ಚಿತ್ರಕೃಪೆ: ಪಿಟಿಐ
|
ಗೂಗಲ್ ನಿಂದಲೂ ನಮನ
ಅಬ್ದುಲ್ ಕಲಾಂಗೆ ಸರ್ಚ್ ಇಂಜಿನ್ ಗೂಗಲ್ ನಿಂದಲೂ ನಮನ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications