ತಮಿಳುನಾಡು ಜನರಿಗೆ ಅಮ್ಮಾ ಮಿನರಲ್ ವಾಟರ್
ಚೆನ್ನೈ, ಸೆ.15 : ಅಮ್ಮ ಕ್ಯಾಂಟೀನ್ ಮೂಲಕ ರಾಜ್ಯದ ಜನರಿಗೆ ಅಗ್ಗದ ದರದಲ್ಲಿ ಇಡ್ಲಿ, ಅನ್ನ-ಸಾಂಬಾರ್ ನಿಡುತ್ತರುವ ತಮಿಳುನಾಡು ಸಿಎಂ ಜಯಲಲಿತಾ, ಭಾನುವಾರದಿಂದ ರಾಜ್ಯದ ಜನರಿಗೆ ಅಮ್ಮಾ ಮಿನರಲ್ ವಾಟರ್ ಕುಡಿಸಲಿದ್ದಾರೆ. ಅದು ಲೀ.ಗೆ ಕೇವಲ 10 ರೂ. ದರದಲ್ಲಿ.
ತಿರುವಲ್ಲೂರು ಜಿಲ್ಲೆಯ ಗುಮ್ಮಿಡಿಪೂಂಡಿಯಲ್ಲಿ ಶುದ್ಧ ಕುಡಿಯವ ನೀರಿನ ಘಟಕ ಸ್ಥಾಪಿಸಲಾಗಿದ್ದು, ಇದನ್ನು ಸಿಎಂ ಜಯಲಲಿತಾ ಭಾನುವಾರ ಉದ್ಘಾಟಿಸಲಿದ್ದಾರೆ. ಈ ಯೋಜನೆಯಿಂದ ರಾಜ್ಯದ ಜನರಿಗೆ ಅಗ್ಗದ ದರದಲ್ಲಿ ಶುದ್ಧ ಕುಡಿಯುವ ನೀರು ದೊರೆಯುಲಿದೆ.
ತಮಿಳುನಾಡಿನಲ್ಲಿ ರೈಲ್ವೆ ಸರಬರಾಜು ಮಾಡುವ ಬಾಟಲ್ ನೀರಿಗೆ 1 ಲೀಟರ್ ಗೆ 15 ರೂ. ದರವಿದೆ. ಖಾಸಗಿ ಕಂಪನಿಗಳು ವಿತರಿಸುವ ನೀರಿನ ಬಾಟಲ್ಗೆ 20 ರೂ. ದರವಿದೆ. ಆದರೆ, ಜಯಲಲಿತಾ ಕೇವಲ 10 ರೂ. ದರದಲ್ಲಿ ಜನರಿಗೆ ಶುದ್ಧ ಕುಡಿಯುವ ನೀರು ನೀಡಲಿದ್ದಾರೆ.

ಆದರೆ, ತಮಿಳುನಾಡು ಸರ್ಕಾರ ಆರಂಭಿಸಿರುವ ಅಮ್ಮಾ ಮಿನಲರ್ ವಾಟರ್ 1 ಲೀ.ಗೆ ಕೇವಲ 10 ರೂ. ನಲ್ಲಿ ಲಭ್ಯವಿರಲಿದೆ. ಹೀಗಾಗಿ ಇಡ್ಲಿ, ಪೊಂಗಲ್ಗೆ ಬಂದಂತೆ ಅಮ್ಮಾ ಮಿನರಲ್ ವಾಟರ್ ಬಾಟಲ್ಗಳಿಗೂ ಭಾರೀ ಪ್ರಮಾಣದಲ್ಲಿ ಬೇಡಿಕೆ ಬರುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿದೆ.
ಈ ಬಾಟಲ್ಗಳನ್ನು ಸರ್ಕಾರಿ ಬಸ್ಗಳು, ಬಸ್ ನಿಲ್ದಾಣಗಳಲ್ಲಿ ಮಾರಾಟ ಮಾಡಲಾಗುವುದು. ಭಾನುವಾರ ಮಾಜಿ ಸಿಎಂ ಸಿ.ಎನ್. ಅಣ್ಣಾದೊರೈ ಅವರ 105ನೇ ಜನ್ಮದಿನೋತ್ಸವ ದಿನವಾದ ಹಿನ್ನೆಲೆಯಲ್ಲಿ ಅಂದೇ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. (ಚೆನ್ನೈ : ಅಗ್ಗದ ದರದಲ್ಲಿ ಅಮ್ಮಾ ನೀರು!)
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ!












Click it and Unblock the Notifications