ಸನ್ನೆ ಮೂಲಕ ಸ್ಪಂದಿಸುತ್ತಿದ್ದಾರೆ ಜಯಲಲಿತಾ!
ಜಯಲಲಿತಾ ಕೂತು, ಸನ್ನೆಗಳ ಮೂಲಕ ಸ್ಪಂದಿಸುತ್ತಿದ್ದಾರೆ. ಹಗಲು ಹೊತ್ತಿನಲ್ಲಿ ನಿದ್ದೆ ಮಾಡಿಲ್ಲ. ಅದರೆ ಕೃತಕ ಉಸಿರಾಟ ವ್ಯವಸ್ಥೆಯನ್ನು ಮುಂದುವರಿಸಲಾಗಿದೆ.
ಚೆನ್ನೈ, ಅಕ್ಟೋಬರ್ 21: ಪ್ರೊಫೆಸರ್ ರಿಚರ್ಡ್ ಬೇಲೆ ಭಾನುವಾರ ಅಪೋಲೋ ಆಸ್ಪತ್ರೆಯಿಂದ ಹಿಂತಿರುಗಲಿದ್ದಾರೆ. ತಮಿಳುನಾಡಿನ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಆರೋಗ್ಯಸ್ಥಿತಿಯಲ್ಲಿ ಗಣನೀಯವಾಗಿ ಚೇತರಿಕೆ ಕಂಡಿದೆ ಎಂಬ ವರದಿ ಬಂದಿದೆ. ಆದರೂ ಅಪೋಲೋ ಆಸ್ಪತ್ರೆಯಿಂದ ಜಯಲಲಿತಾ ಆರೋಗ್ಯ ಸ್ಥಿತಿ ಬಗ್ಗೆ ಯಾವುದೇ ಮೆಡಿಕಲ್ ಬುಲೆಟಿನ್ ಬಂದಿಲ್ಲ.
ಆಕೆ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದು, ಶೀಘ್ರದಲ್ಲೇ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗುವ ಸಾಧ್ಯತೆ ಇದೆ. ಮಾಧ್ಯಮವೊಂದರ ಮಾಹಿತಿ ಪ್ರಕಾರ, ಜಯಲಲಿತಾ ಕೂತು, ಸನ್ನೆಗಳ ಮೂಲಕ ಸ್ಪಂದಿಸುತ್ತಿದ್ದಾರೆ. ಹಗಲು ಹೊತ್ತಿನಲ್ಲಿ ನಿದ್ದೆ ಮಾಡಿಲ್ಲ. ಅದರೆ ಕೃತಕ ಉಸಿರಾಟ ವ್ಯವಸ್ಥೆಯನ್ನು ಮುಂದುವರಿಸಲಾಗಿದೆ. ಒಮ್ಮೆ ಆಕೆಗೆ ಹಾಕಿರುವ ಟ್ಯೂಬ್ ತೆಗೆದ ನಂತರ ಮಾತನಾಡಬಹುದು.['ಅಮ್ಮ'ನಿಗೆ ಶನಿ ಭುಕ್ತಿ ಸಮಸ್ಯೆ: ಅ.10ರ ನಂತರ ಓಕೆ ಅಂತಾರೆ ಜ್ಯೋತಿಷಿಗಳು!]

ಜಯಲಲಿತಾ ಅವರ ಆರೋಗ್ಯದಲ್ಲಿ ಉತ್ತಮ ಚೇತರಿಕೆ ಕಂಡಿದೆ. ತಜ್ಞ ವೈದ್ಯರ ಚಿಕಿತ್ಸೆಯಿಂದ ಸೋಂಕು ಕಡಿಮೆಯಾಗಿದೆ. ಈ ಮಧ್ಯೆ ಎಐಎಡಿಎಂಕೆ ಪಕ್ಷದಿಂದಲೂ ಹೇಳಿಕೆ ಬಂದಿದ್ದು, ತಜ್ಞರು-ವೈದ್ಯರು ನಿತ್ಯವೂ ಮುಖ್ಯಮಂತ್ರಿಗಳ ಆರೋಗ್ಯ ಸ್ಥಿತಿ ಬಗ್ಗೆ ಕಾಳಜಿ ವಹಿಸುತ್ತಿದ್ದಾರೆ.[ಜಯಲಲಿತಾ ನಿಸ್ತೇಜ, ಆರೋಗ್ಯ ವರದಿ ನಿಶ್ಯಬ್ದ]
ಎಐಎಡಿಎಂಕೆ ವಕ್ತಾರೆ ಸರಸ್ವತಿ ಚೆನ್ನೈನಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡಿ, ಜಯಲಲಿತಾ ಅವರು ವೈದ್ಯರ ಸಕಹೆ ಮೇರೆಗೆ ವಿಶ್ರಾಂತಿಯಲ್ಲಿದ್ದಾರೆ. ಅವರೀಗ ಸಂಪೂರ್ಣ ಗುಣಮುಖರಾಗಿದ್ದಾರೆ. ಸದ್ಯದಲ್ಲೇ ಮನೆಗೆ ಹಿಂತಿರುಗಲಿದ್ದಾರೆ. ಆಕೆ ಪರವಾಗಿ ದೇವರಿದ್ದಾನೆ ಎಂದಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications