ಸನ್ನೆ ಮೂಲಕ ಸ್ಪಂದಿಸುತ್ತಿದ್ದಾರೆ ಜಯಲಲಿತಾ!
ಜಯಲಲಿತಾ ಕೂತು, ಸನ್ನೆಗಳ ಮೂಲಕ ಸ್ಪಂದಿಸುತ್ತಿದ್ದಾರೆ. ಹಗಲು ಹೊತ್ತಿನಲ್ಲಿ ನಿದ್ದೆ ಮಾಡಿಲ್ಲ. ಅದರೆ ಕೃತಕ ಉಸಿರಾಟ ವ್ಯವಸ್ಥೆಯನ್ನು ಮುಂದುವರಿಸಲಾಗಿದೆ.
ಚೆನ್ನೈ, ಅಕ್ಟೋಬರ್ 21: ಪ್ರೊಫೆಸರ್ ರಿಚರ್ಡ್ ಬೇಲೆ ಭಾನುವಾರ ಅಪೋಲೋ ಆಸ್ಪತ್ರೆಯಿಂದ ಹಿಂತಿರುಗಲಿದ್ದಾರೆ. ತಮಿಳುನಾಡಿನ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಆರೋಗ್ಯಸ್ಥಿತಿಯಲ್ಲಿ ಗಣನೀಯವಾಗಿ ಚೇತರಿಕೆ ಕಂಡಿದೆ ಎಂಬ ವರದಿ ಬಂದಿದೆ. ಆದರೂ ಅಪೋಲೋ ಆಸ್ಪತ್ರೆಯಿಂದ ಜಯಲಲಿತಾ ಆರೋಗ್ಯ ಸ್ಥಿತಿ ಬಗ್ಗೆ ಯಾವುದೇ ಮೆಡಿಕಲ್ ಬುಲೆಟಿನ್ ಬಂದಿಲ್ಲ.
ಆಕೆ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದು, ಶೀಘ್ರದಲ್ಲೇ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗುವ ಸಾಧ್ಯತೆ ಇದೆ. ಮಾಧ್ಯಮವೊಂದರ ಮಾಹಿತಿ ಪ್ರಕಾರ, ಜಯಲಲಿತಾ ಕೂತು, ಸನ್ನೆಗಳ ಮೂಲಕ ಸ್ಪಂದಿಸುತ್ತಿದ್ದಾರೆ. ಹಗಲು ಹೊತ್ತಿನಲ್ಲಿ ನಿದ್ದೆ ಮಾಡಿಲ್ಲ. ಅದರೆ ಕೃತಕ ಉಸಿರಾಟ ವ್ಯವಸ್ಥೆಯನ್ನು ಮುಂದುವರಿಸಲಾಗಿದೆ. ಒಮ್ಮೆ ಆಕೆಗೆ ಹಾಕಿರುವ ಟ್ಯೂಬ್ ತೆಗೆದ ನಂತರ ಮಾತನಾಡಬಹುದು.['ಅಮ್ಮ'ನಿಗೆ ಶನಿ ಭುಕ್ತಿ ಸಮಸ್ಯೆ: ಅ.10ರ ನಂತರ ಓಕೆ ಅಂತಾರೆ ಜ್ಯೋತಿಷಿಗಳು!]

ಜಯಲಲಿತಾ ಅವರ ಆರೋಗ್ಯದಲ್ಲಿ ಉತ್ತಮ ಚೇತರಿಕೆ ಕಂಡಿದೆ. ತಜ್ಞ ವೈದ್ಯರ ಚಿಕಿತ್ಸೆಯಿಂದ ಸೋಂಕು ಕಡಿಮೆಯಾಗಿದೆ. ಈ ಮಧ್ಯೆ ಎಐಎಡಿಎಂಕೆ ಪಕ್ಷದಿಂದಲೂ ಹೇಳಿಕೆ ಬಂದಿದ್ದು, ತಜ್ಞರು-ವೈದ್ಯರು ನಿತ್ಯವೂ ಮುಖ್ಯಮಂತ್ರಿಗಳ ಆರೋಗ್ಯ ಸ್ಥಿತಿ ಬಗ್ಗೆ ಕಾಳಜಿ ವಹಿಸುತ್ತಿದ್ದಾರೆ.[ಜಯಲಲಿತಾ ನಿಸ್ತೇಜ, ಆರೋಗ್ಯ ವರದಿ ನಿಶ್ಯಬ್ದ]
ಎಐಎಡಿಎಂಕೆ ವಕ್ತಾರೆ ಸರಸ್ವತಿ ಚೆನ್ನೈನಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡಿ, ಜಯಲಲಿತಾ ಅವರು ವೈದ್ಯರ ಸಕಹೆ ಮೇರೆಗೆ ವಿಶ್ರಾಂತಿಯಲ್ಲಿದ್ದಾರೆ. ಅವರೀಗ ಸಂಪೂರ್ಣ ಗುಣಮುಖರಾಗಿದ್ದಾರೆ. ಸದ್ಯದಲ್ಲೇ ಮನೆಗೆ ಹಿಂತಿರುಗಲಿದ್ದಾರೆ. ಆಕೆ ಪರವಾಗಿ ದೇವರಿದ್ದಾನೆ ಎಂದಿದ್ದಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications