'ದೇಗುಲಗಳಲ್ಲಿ ಅನ್ನದಾನ', ಜಯಲಲಿತಾ ಹೊಸ ಕೊಡುಗೆ
ಚೆನ್ನೈ, ಸೆ. 18: ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಅವರು 'ಅನ್ನದಾನ' ಯೋಜನೆಯನ್ನು 206ಕ್ಕೂ ಅಧಿಕ ದೇಗುಲಗಳಿಗೆ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ. ಇದರ ಜೊತೆಗೆ 10 ಸಾವಿರಕ್ಕೂ ಅಧಿಕ ಸಣ್ಣ ಪುಟ್ಟ ದೇಗುಲಗಳಿಗೆ ಒಟ್ಟಾರೆ 2.44 ಕೋಟಿ ರು ಮೌಲ್ಯದ ಪೂಜಾ ಸಾಮಾಗ್ರಿಗಳನ್ನು ತಮಿಳು ನಾಡು ಸರ್ಕಾರ ಘೋಷಿಸಿದೆ.
ತಮಿಳುನಾಡಿನಲ್ಲಿ ಈಗಾಗಲೇ ಇತಿಹಾಸ ಪ್ರಸಿದ್ಧ ದೇಗುಲಗಳ ರಕ್ಷಣೆಗೆ ಅನೇಕ ಯೋಜನೆಗಳನ್ನು ಕೈಗೊಂಡಿರುವ ಜಯಲಲಿತಾ ಅವರು ತಮ್ಮ ಜನಪ್ರಿಯ ಯೋಜನೆಗಳ ಪಟ್ಟಿಗೆ 'ಅನ್ನದಾನ ಯೋಜನೆ' ಯನ್ನು ಸೇರಿಸಿದ್ದಾರೆ. [ತಾಯಿ ಹಾಲಿನ ಬ್ಯಾಂಕುಗಳಿಗೆ ಚಾಲನೆ ನೀಡಿದ ಸಿಎಂ ಜಯಾ]

ಇದರ ಜೊತೆಗೆ 820ಕ್ಕೂ ಅಧಿಕ ದಿನಗೂಲಿ ನೌಕರರಿಗೆ ಹೊಸ ಅನ್ನದಾನ ಯೋಜನೆ ಮೂಲಕ ಕಾಲ ಕಾಲಕ್ಕೆ ವೇತನ ಪರಿಷ್ಕರಣೆ ಘೋಷಿಸಿದ್ದಾರೆ. ಗಣೇಶ ಹಬ್ಬದ ಅಂಗವಾಗಿ ಪೂಜಾ ಸಾಮಾಗ್ರಿಗಳನ್ನು ಐದು ದೇವಸ್ಥಾನಗಳಿಗೆ ಹಾಗೂ ಇಬ್ಬರಿಗೆ ವೇತನ ಪರಿಷ್ಕರಣೆ ರಸೀತಿಯನ್ನು ಸಾಂಕೇತವಾಗಿ ನೀಡುವ ಮೂಲಕ ಜಯಲಲಿತಾ ಅವರು ಯೋಜನೆಗೆ ಚಾಲನೆ ನೀಡಿದರು.
2002ರಲ್ಲಿ ಮೊದಲ ಬಾರಿಗೆ ಶ್ರೀಕಬಾಲೇಶ್ವರ ದೇಗುಲದಲ್ಲಿ ಅನ್ನದಾನ ಯೋಜನೆಗೆ ಚಾಲನೆ ದೊರೆಕಿತ್ತು. ಈಗ ಸುಮಾರು 500ಕ್ಕೂ ಅಧಿಕ ದೇಗುಲಗಳಲ್ಲಿ ಸಾವಿರಾರು ಭಕ್ತರಿಗೆ ಈ ಯೋಜನೆಯ ಲಾಭ ಸಿಗಲಿದೆ. (ಪಿಟಿಐ)
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications