ತಮಿಳುನಾಡಿನಲ್ಲಿ ಶಾಲೆ, ಕಾಲೇಜುಗಳಿಗೆ 3 ದಿನಗಳ ರಜೆ ಘೋಷಣೆ
ತಮಿಳುನಾಡಿನ ಮೊದಲ ಮಹಿಳಾ ಮುಖ್ಯಮಂತ್ರಿ, ಅಭಿಮಾನಿಗಳ ಪಾಲಿನ 'ಅಮ್ಮ', ಪುರಚ್ಚಿ ತಲೈವಿ ಎನಿಸಿಕೊಂಡಿದ್ದ ಜೆ ಜಯಲಲಿತಾ ಅವರ ಸಾವಿನ ದುಃಖದಲ್ಲಿ ತಮಿಳುನಾಡು ಮುಳುಗಿದೆ. ಏಳು ದಿನಗಳ ಶೋಕಾಚರಣೆಯನ್ನು ಘೋಷಿಸಲಾಗಿದೆ.
ಚೆನ್ನೈ, ಡಿಸೆಂಬರ್ 06: ತಮಿಳುನಾಡಿನ ಮೊದಲ ಮಹಿಳಾ ಮುಖ್ಯಮಂತ್ರಿ, ಅಭಿಮಾನಿಗಳ ಪಾಲಿನ 'ಅಮ್ಮ', ಪುರಚ್ಚಿ ತಲೈವಿ ಎನಿಸಿಕೊಂಡಿದ್ದ ಜೆ ಜಯಲಲಿತಾ ಅವರ ಸಾವಿನ ದುಃಖದಲ್ಲಿ ತಮಿಳುನಾಡು ಮುಳುಗಿದೆ. ಏಳು ದಿನಗಳ ಶೋಕಾಚರಣೆಯನ್ನು ಘೋಷಿಸಲಾಗಿದೆ.
[ಗ್ಯಾಲರಿ: ಶೋಕಸಾಗರದಲ್ಲಿ 'ಅಮ್ಮ'ನ ಮಕ್ಕಳು]
ತಮಿಳುನಾಡಿನ ಎಲ್ಲಾ ಶಾಲಾ, ಕಾಲೇಜುಗಳಿಗೆ ಮೂರು ದಿನಗಳ ರಜೆ ಘೋಷಿಸಲಾಗಿದೆ. ತಮಿಳುನಾಡಿನ ಸಿಎಂ ಜಯಲಲಿತಾ ಅವರು ಸೋಮವಾರ 11.30ಕ್ಕೆ ನಿಧನರಾಗಿದ್ದಾರೆ. ಶೋಕಾಚರಣೆ ಹಿನ್ನಲೆಯಲ್ಲಿ ಎಲ್ಲಾ ವಿದ್ಯಾಸಂಸ್ಥೆಗಳಿಗೆ ಮೂರು ದಿನ ರಜೆ ಘೋಷಿಸಲಾಗಿದೆ ಎಂದು ಶಿಕ್ಷಣ ಇಲಾಖೆ ತನ್ನ ಪ್ರಕಟಣೆಯಲ್ಲಿ ಹೇಳಿದೆ. [ತಮಿಳುನಾಡಿನ 'ಅಮ್ಮ' ಜೆ ಜಯಲಲಿತಾ ವಿಧಿವಶ]

ಸೋಮವಾರ ಕೂಡಾ ಸರ್ಕಾರಿ ಶಾಲೆ, ಕಾಲೇಜು ತೆರೆಯುವ ಬಗ್ಗೆ ಗೊಂದಲ ಮೂಡಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ಅಣ್ಣಾಹಾಗೂ ಮದ್ರಾಸ್ ವಿವಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಆದರೆ, ಖಾಸಗಿ ಶಾಲೆ, ಕಾಲೇಜುಗಳು ಎಂದಿನಂತೆ ತೆರೆಯಲಾಗಿತ್ತು. ಆದರೆ, ಸೋಮವಾರ ಮಧ್ಯಾಹ್ನದ ನಂತರ ರಜೆ ಘೋಷಿಸಲಾಗಿತ್ತು.
ಜಯಾ ಅವರ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಹಲವಾರು ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ. ಮೋದಿ ಅವರು ತಮ್ಮ ಶೋಕ ಸಂದೇಶದಲ್ಲಿ ಜಯಾ ಅವರು ದೇಶದ ಮಹಾನ್ ನಾಯಕಿ, ಬಡವರ ಜತೆ ಅವರು ಬೆರೆಯುತ್ತಿದ್ದ ರೀತಿ ಅನೇಕರಿಗೆ ಸ್ಪೂರ್ತಿದಾಯಕ ಎಂದಿದ್ದಾರೆ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications