ಜಯಲಲಿತಾ 'ಥ್ಯಾಂಕ್ಸ್' ಹೇಳಿ, ಕೈಬೀಸಿದ್ದರು: ಏಮ್ಸ್
ಚೆನ್ನೈ, ಆಗಸ್ಟ್ 26: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ಆರೋಗ್ಯ ತಪಾಸಣೆ, ಸಾವಿನ ಗುರಿತಾದ ತನಿಖೆ ನಡೆಸಿರುವ ಆಯೋಗವು ತನ್ನ ವರದಿಯನ್ನು ನೀಡಿದೆ. 2016ರಲ್ಲಿ 9 ಬಾರಿ ಏಮ್ಸ್ ನ ಮೂರು ತಜ್ಞ ವೈದ್ಯರ ತಂಡವು, ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿತ್ತು. ಈ ವೇಳೆಯಲ್ಲಿ ಜಯಲಲಿತಾ ಅವರು ಪ್ರತಿಕ್ರಿಯಿಸುವ ಸ್ಥಿತಿಯಲ್ಲಿದ್ದರು ಎಂದಿದ್ದಾರೆ.
ಜಯಲಲಿತಾ ಅವರ ಸಾವಿನ ಕುರಿತಾದ ಊಹಾಪೋಹಗಳ ಬಗ್ಗೆ ತನಿಖೆ ನಡೆಸಿರುವ ಜಸ್ಟೀಸ್ ಅರ್ಮುಗಸ್ವಾಮಿ ಆಯೋಗವು ತನ್ನ ವರದಿಯನ್ನು ನೀಡಿದೆ. ಪಲ್ಮನೋಲೋಜಿಸ್ಟ್ ಡಾ.ಕೆಸಿ ಖಿಲ್ನಾನಿ, ಕಾರ್ಡಿಯೋಲಾಜಿಸ್ಟ್ ಡಾ. ನಿತೀಶ್ ನಾಯ್ಕ್ ಹಾಗೂ ಅನೇಸ್ತೇಟಿಸ್ಟ್ ಡಾ ಅಂಜಾನ್ ತ್ರಿಕಾ ಅವರು ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿದ್ದರು.
ಆಸ್ಪತ್ರೆಯಲ್ಲಿ ಉನ್ನತ ಮಟ್ಟದ ಚಿಕಿತ್ಸೆ ನೀಡಲಾಗುತ್ತಿತ್ತು. ಅಂದಿನ ಹಂಗಾಮಿ ಸಿಎಂ ಓ ಪನ್ನೀರ್ ಸೆಲ್ವ, ಲೋಕಸಭಾ ಉಪ ಸಭಾಪತಿ ಎಂ ತಂಬಿದೊರೈ ಹಾಗೂ ಆರೋಗ್ಯ ಸಚಿವ ವಿಜಯಭಾಸ್ಕರ್ ಅವರಿಗೆ ನಿರಂತರವಾಗಿ ಮೆಡಿಕಲ್ ಬುಲೆಟಿನ್ ನೀಡಲಾಗುತ್ತಿತ್ತು.

ಡಿಸೆಂಬರ್ 03,2016ರಂದು ಜಯಲಲಿತಾ ಅವರ ಬಳಿ ಸುಮಾರು 20 ನಿಮಿಷಗಳ ಕುಳಿತ್ತಿದ್ದೆವು. ಈ ಸಂದರ್ಭದಲ್ಲಿ ಅವರು ನಮಗೆ ಥ್ಯಾಂಕ್ಸ್ ಹೇಳಿ, ಕೈ ಬೀಸಿದರು. ಜಯಲಲಿತಾ ಅವರಿಗೆ ನೀಡಿದ ಚಿಕಿತ್ಸೆಯಲ್ಲಿ ಯಾವುದೇ ಲೋಪವಾಗಿಲ್ಲ. ಅಥವಾ ಈ ಕುರಿತಂತೆ ಯಾವುದೇ ಸಂಚು ನಡೆಸಿದ್ದು ಕಂಡು ಬಂದಿಲ್ಲ. ಆಸ್ಪತ್ರೆಯ ವ್ಯವಸ್ಥೆ, ಚಿಕಿತ್ಸೆ ಬಗ್ಗೆ ಯಾವುದೇ ದೋಷ ಕಾಣಲಿಲ್ಲ ಎಂದು ವರದಿಯಲ್ಲಿ ಹೇಳಿದ್ದಾರೆ.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications