ಪಕ್ಷದ ಬಾವುಟ ಹಾರಿಸಿ, ಪ್ರಮುಖರನ್ನು ಹೆಸರಿಸಿದ ಕಮಲ್
ಚೆನ್ನೈ, ಜುಲೈ 12: ಮಕ್ಕಳ್ ನೀತಿ ಮಯ್ಯಂ(ಎಂಎನ್ಎಂ) ಪಕ್ಷದ ಮುಖ್ಯಸ್ಥ ಕಮಲ್ ಹಾಸನ್ ಅವರು ಇದೇ ಮೊದಲ ಬಾರಿಗೆ ತಮ್ಮ ಪಕ್ಷದ ಬಾವುಟವನ್ನು ಹಾರಿಸಿದರು. ಆಳ್ವಾರ್ ಪೇಟ್ ನ ಕಚೇರಿಯಲ್ಲಿ ಧ್ವಜಾರೋಹಣ ಮಾಡಿ ನಂತರ ಪಕ್ಷದ ಪ್ರಮುಖರ ಹೆಸರುಗಳನ್ನು ಪ್ರಕಟಿಸಿದ್ದಾರೆ.
ಚುನಾವಣಾ ಆಯೋಗದಿಂದ ಪಕ್ಷ, ಪಕ್ಷದ ಬಾವುಟಕ್ಕೆ ಮಾನ್ಯತೆ ಸಿಕ್ಕ ಬಳಿಕ , ಇದೇ ಮೊದಲ ಬಾರಿಗೆ ಈ ರೀತಿ ಸಮಾರಂಭ ನಡೆಸಲಾಗಿದೆ.
#MakkalNeedhiMaiam President #KamalHaasan hoists his Party Flag at Alwarpet Head Office.. #MNMFlagHoist pic.twitter.com/qkHMFKfDIx
— Ramesh Bala (@rameshlaus) July 12, 2018
ಕು ಜ್ಞಾನ ಸಂಬಂಧಮ್ ಅವರನ್ನು ಪಕ್ಷದ ಉಪಾಧ್ಯಕ್ಷ, ಅರುಣಾಚಲಂ ಅವರನ್ನು ಕಾರ್ಯದರ್ಶಿ ಹಾಗೂ ಸುರೇಶ್ ಅವರನ್ನು ಖಜಾಂಚಿಯಾಗಿ ನೇಮಿಸಲಾಗಿದೆ

ಈ ಮುಂಚೆ ಇದ್ದ ಸಮಿತಿಯನ್ನು ವಜಾಗೊಳಿಸಿ ಹೊಸ ಕಾರ್ಯಕಾರಿ ಸಮಿತಿಯನ್ನು ನೇಮಿಸಲಾಗಿದೆ. ಕಮೀಲಾ ನಾಸರ್, ನಿವೃತ್ತ ಐಪಿಎಸ್ ಎಜಿ ಮೌರ್ಯ, ನಟಿ ಶ್ರೀಪ್ರಿಯ ರಾಜಕುಮಾರ್, ಸಿಕೆ ಕುಮಾರವೇಲ್, ಎಸ್ ಮೂರ್ತಿ, ಆರ್ ರಂಗರಾಜನ್, ಸೂರ್ಯ ರಾಜನ್, ಆರ್ ತಂಗವೇಲ್ ಹಾಗೂ ಬರಹಗಾರ ಭಾರತಿ ಕೃಷ್ಣಕುಮಾರ್ ಅವರು ಸಮಿತಿಯಲ್ಲಿರುವ ಪ್ರಮುಖರಾಗಿದ್ದಾರೆ. ಇದಲ್ಲದೆ, ಪಕ್ಷದ ಜಿಲ್ಲಾವಾರು ಘಟಕಗಳ ಉಸ್ತುವಾರಿ, ಪದಾಧಿಕಾರಿಗಳನ್ನು ಹೆಸರಿಸಲಾಗಿದೆ.
ಕಳೆದ ಫೆಬ್ರವರಿ ತಿಂಗಳಿನಲ್ಲಿ ಆರಂಭವಾದ ಕಮಲ್ ಹಾಸನ್ ಅವರ ಪಕ್ಷ ಮುಂದಿನ ಚುನಾವಣೆಗಳಲ್ಲಿ ಸ್ಪರ್ಧಿಸಲು ಉತ್ಸುಕವಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications