ರಾಜಕೀಯಕ್ಕೆ ಕಮಲ್ ಎಂಟ್ರಿ, ಹೊಸ ಪಕ್ಷ ಸ್ಥಾಪನೆ
ಮಧುರೈ, ಫೆಬ್ರವರಿ 21: ಯೂನಿವರ್ಸಲ್ ಸ್ಟಾರ್ ಕಮಲ್ ಹಾಸನ್ ಅವರು ಬುಧವಾರ ರಾತ್ರಿ ತಮ್ಮ ರಾಜಕೀಯ ವೃತ್ತಿ ಆರಂಭಿಸಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಅಪಾರ ಜನಸ್ತೋಮದ ನಡುವೆ ಹೊಸ ಪಕ್ಷವನ್ನು ಘೋಷಿಸಿದ್ದಾರೆ. ಕಮಲ್ ಅವರ ಪಕ್ಷದ ಹೆಸರು- 'ಮಕ್ಕಳ್ ನೀತಿ ಮಯ್ಯಂ'.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಸೋಮನಾಥ್ ಭಾರ್ತಿ ಅವರ ಸಮ್ಮುಖದಲ್ಲಿ ಹೊಸ ಪಕ್ಷವನ್ನು ಘೋಷಿಸಿದರು. ನಾನು ಇಲ್ಲಿಗೆ ಭಾಷಣ ಮಾಡಲು ಬಂದಿಲ್ಲ.
Delhi CM Arvind Kejriwal and AAP Tamil Nadu incharge Somnath Bharti at the launch of Kamal Haasan's political party in Madurai. #KamalPartyLaunch pic.twitter.com/i5U9OFHnMq
— ANI (@ANI) February 21, 2018
ನಿಮ್ಮೆಲ್ಲರ ಸಲಹೆಯಂತೆ ಭ್ರಷ್ಟ ರಾಜಕೀಯ ವ್ಯವಸ್ಥೆಯನ್ನು ಸರಿಪಡಿಸಲು ಮುಂದಾಗುತ್ತೇನೆ ಎಂದು ಕಮಲ್ ಹೇಳಿದರು. ಕಮಲ್ ಹಾಸನ್ ಅವರು ಇಂದು ತಮ್ಮ ರಾಜಕೀಯ ವೃತ್ತಿ ಆರಂಭಿಸಿದ್ದು, ಬೆಳಗ್ಗೆ ರಾಮನಾಥಪುರಂಗೆ ಭೇಟಿ ನೀಡಿ, ಮಾಜಿ ರಾಷ್ಟ್ರಪತಿ, ದಿವಂಗತ ಎಪಿಜೆ ಅಬ್ದುಲ್ ಕಲಾಂ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಸ್ಥರೊಡನೆ ಮಾತುಕತೆ ನಡೆಸಿದರು.
ಭ್ರಷ್ಟಾಚಾರದ ವಿರುದ್ಧ ಹೋರಾಡಲು ಮತ್ತು ವ್ಯವಸ್ಥೆಯನ್ನು ಸ್ವಚ್ಛಗೊಳಿಸಲು ಹಾಗೂ ಜನರ ಪರವಾಗಿ ಕೆಲಸ ಮಾಡಲು ತಾವು ರಾಜಕೀಯಕ್ಕೆ ಬಂದಿರುವುದಾಗಿ ಕಮಲ್ ಹಾಸನ್ ಘೋಷಿಸಿದ್ದಾರೆ.
The newly founded MAKKAL NEEDHI MAIAM is your party. It’s here to stay, and to make the change we all aspire for. Guide us to serve you. #maiam #makkalneedhimaiam
— Kamal Haasan (@ikamalhaasan) February 21, 2018
official website: https://t.co/cql8kgqGkk
fb: https://t.co/2Gz1xRg5vf
twitter: https://t.co/J9ywXrunOb pic.twitter.com/Xza62w4DcC
'ನಾನು ಸೋತರೆ ಸಿಡಿದೇಳುತ್ತೇನೆ. ನಾನು ನಿರ್ಧರಿಸಿದರೆ ನಾನೇ ಮುಖ್ಯಮಂತ್ರಿ. ಬನ್ನಿ, ಮೂರ್ಖರ ವಿರುದ್ಧ ಹೋರಾಡುವವನೇ ನಿಜವಾದ ನಾಯಕ'. ಇದಕ್ಕೂ ಮುನ್ನ ಸ್ವಲ್ಪ ಹೊತ್ತಿನಲ್ಲಿ ಒಂದು ಪ್ರಕಟಣೆ ನೀಡುತ್ತೇನೆ. ಸ್ವಲ್ಪ ತಾಳ್ಮೆಯಿಂದಿರಿ' ಎಂದು ಕಳೆದ ವರ್ಷ ಟ್ವೀಟ್ ಮಾಡುವ ಮೂಲಕ ರಾಜಕೀಯ ಪ್ರವೇಶದ ಸೂಚನೆ ನೀಡಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications