ಹೆದ್ದಾರಿಯಲ್ಲಿ 15 ಕೋಟಿ Mi ಫೋನ್ ಇದ್ದ ಟ್ರಕ್ ದೋಚಿ, ಪರಾರಿ
ಕೃಷ್ಣಗಿರಿ(ತಮಿಳುನಾಡು), ಅ. 22: ಮುಂಬೈನಿಂದ ಚೆನ್ನೈಗೆ ತೆರಳುತ್ತಿದ್ದ ಟ್ರಕ್ ಮೇಲೆ ಕಣ್ಣಿಟ್ಟಿದ್ದ ಕಳ್ಳರು, ಕೃಷ್ಣಗಿರಿ ಹೆದ್ದಾರಿಯಲ್ಲಿ ಟ್ರಕ್ ನಿಲ್ಲಿಸಿ ದೋಚಿದ್ದಾರೆ. ಆ ಟ್ರಕ್ ತುಂಬಾ ಇದ್ದದ್ದು ಎಂಐ ಕಂಪನಿ ಮೊಬೈಲ್ ಫೋನ್, ಟ್ರಕ್ ನಲ್ಲಿದ್ದ ಒಟ್ಟು ಸರಕು ಮೌಲ್ಯ ಸುಮಾರು 15 ಕೋಟಿ ರು.
ಸರಕು ಸಾಗಣೆ ಪರವಾನಗಿ ಪಡೆದು ಕೊವಿಡ್ 19 ನಿಯಮಗನುಸಾರವಾಗಿ ಟ್ರಕ್ ಮುಂಬೈನಿಂದ ಚೆನ್ನೈ ಕಡೆಗೆ ತೆರಲುತ್ತಿದ್ದ ಟ್ರಕ್ ಅಡ್ಡಗಟ್ಟಿ ಟ್ರಕ್ ನಲ್ಲಿದ್ದ ಸುಮಾರು 1,400 ಶಿಯೋಮಿ ಮೊಬೈಲ್ ಫೋನ್ ಕದ್ದು ಪರಾರಿಯಾಗಿರುವ ಘಟನೆ ಕೃಷ್ಣಗಿರಿ ಸಮೀಪದ ಹೆದ್ದಾರಿಯಲ್ಲಿ ನಡೆದಿದೆ.
ಆಂಧ್ರಪ್ರದೇಶದ ನಗಾರಿ ಕ್ಷೇತ್ರದಲ್ಲಿ ಮೊನ್ನೆ ಇದೇ ರೀತಿ ಹೆದ್ದಾರಿ ಕಳ್ಳತನ ನಡೆದಿತ್ತು. ಆದರೆ, ತಮಿಳುನಾಡಿನ ಹೆದ್ದಾರಿಯಲ್ಲಿ ಇದೇ ಮೊದಲ ಬಾರಿಗೆ ಈ ರೀತಿ ದೊಡ್ಡ ಪ್ರಮಾಣದಲ್ಲಿ ಕಳ್ಳತನ ವರದಿಯಾಗಿದೆ.

ಮೇಲುಮಲೈ ಬಳಿ ಟ್ರಕ್ ತಡೆಗಟ್ಟಿದ ಬಗ್ಗೆ ಮಾಹಿತಿ ಸಿಕ್ಕಿದೆ. ನಂತರ ಟ್ರಕ್ ಚಾಲಕನನ್ನು ಬೆದರಿಸಿ, ಟ್ರಕ್ ಖಾಲಿ ಮಾಡಿ, ನಿರ್ಜನ ಪ್ರದೇಶದಲ್ಲಿ ಟ್ರಕ್ ಬಿಟ್ಟು ಕಳ್ಳರ ಗ್ಯಾಂಗ್ ಪರಾರಿಯಾಗಿದೆ. ಟ್ರಕ್ ನಿಲ್ಲಿಸಿರುವ ಜಾಗಕ್ಕೆ ಬಂದಿರುವ ಪೊಲೀಸರು, ಬೆರಳಚ್ಚು ತಜ್ಞರು ತನಿಖೆ ಆರಂಭಿಸಿದ್ದಾರೆ.
Recommended Video
ಮಧ್ಯಪ್ರದೇಶದಲ್ಲಿ ಇತ್ತೀಚೆಗೆ ಸಿಕ್ಕಿಬಿದ್ದ ಗ್ಯಾಂಗ್ ಬಳಿ ಅಪಾರ ಪ್ರಮಾಣದ ಸ್ಮಾರ್ಟ್ ಫೋನ್ ಗಳು ಪತ್ತೆಯಾಗಿತ್ತು. ಈ ಗ್ಯಾಂಗಿಗೂ ತಮಿಳುನಾಡಿನ ರಾಬರಿ ಪ್ರಕರಣಕ್ಕೂ ಸಾಮ್ಯತೆ ಕಂಡು ಬಂದಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಕೃಷ್ಣಗಿರಿ ಪೊಲೀಸರು ಹೇಳಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications