ಕಮಲ್ ಪಕ್ಷದ ಪ್ರಣಾಳಿಕೆ: ಸ್ಲಂ ಫ್ರೀ, ಟೋಲ್ ಫ್ರೀ ತಮಿಳುನಾಡು
ಚೆನ್ನೈ, ಮಾರ್ಚ್ 26: ಭ್ರಷ್ಟಾಚಾರದ ವಿರುದ್ಧ ಹೋರಾಡಲು ಮತ್ತು ವ್ಯವಸ್ಥೆಯನ್ನು ಸ್ವಚ್ಛಗೊಳಿಸಲು ಹಾಗೂ ಜನರ ಪರವಾಗಿ ಕೆಲಸ ಮಾಡಲು ಮಕ್ಕಳ್ ನೀದಿ ಮಯ್ಯಂ (ಎಂಎನ್ಎಂ) ಸ್ಥಾಪಿಸಿದ ಕಮಲ್ ಹಾಸನ್ ಅವರು ತಮ್ಮ ಪಕ್ಷದ ಪ್ರಣಾಳಿಕೆಯನ್ನು ಪ್ರಕಟಿಸಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಸ್ಲಂ-ಮುಕ್ತ ತಮಿಳುನಾಡು, ಹೆದ್ದಾರಿ ಟೋಲ್ ತೆಗೆದುಹಾಕುವುದು, ಉಚಿತ ವೈಫೈ, ಐವತ್ತು ಲಕ್ಷ ಉದ್ಯೋಗ ಸೃಷ್ಟಿಯಂಥ ಅಂಶಗಳನ್ನು ಕಮಲ್ ಹಾಸನ್ ಪ್ರಣಾಳಿಕೆ ಒಳಗೊಂಡಿದೆ.
ಅಭಿಮಾನಿಗಳ ಪಾಲಿನ 'ಯೂನಿವರ್ಸಲ್ ಸ್ಟಾರ್' ಕಮಲ್ ಹಾಸನ್ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ. ಲೋಕಸಭೆ ಹಾಗೂ 18 ಕ್ಷೇತ್ರದ ವಿಧಾನಸಭೆ ಉಪ ಚುನಾವಣೆಗಾಗಿ ಕಮಲ್ ಅವರ ಮಕ್ಕಳ್ ನೀದಿ ಮಯ್ಯಂ(ಎಂಎನ್ಎಂ) ಅಭ್ಯರ್ಥಿಗಳನ್ನು ಪ್ರಕಟಿಸಿದ್ದಾರೆ.

ಸರ್ವರಿಗೂ ಶುದ್ಧ ಕುಡಿಯುವ ನೀರು, ಮನೆ ಮನೆಗೆ ಪಡಿತರ ಸೇವೆ ವಿತರಣೆ, ಮತ್ತು ಮಹಿಳೆಯರಿಗೂ ಸಮಾನ ವೇತನ ಈ ಬಾರಿಯ ಕಮಲ್ ಹಾಸನ್ ಅವರ ಪ್ರಣಾಳಿಕೆಯ ಪ್ರಮುಖ ಅಂಶಗಳಾಗಿವೆ.
ಬಡತನದಿಂದ ರೇಖೆಗಿಂತ ಕೆಳಗಿರುವ 60 ಲಕ್ಷಕ್ಕೂ ಅಧಿಕ ಕುಟುಂಬಗಳ ಅಭಿವೃದ್ಧಿ, ಉಚಿತ ಹಾಗೂ ಸಬ್ಸಿಡಿದರದಲ್ಲಿ ವಸತಿ ಯೋಜನೆ, ಲೋಕಾಯುಕ್ತ ನೇಮಕ, ರೈತರ ಅನುಕೂಲಕ್ಕಾಗಿ ಕನಿಷ್ಠ ಬೆಂಬಲ ಬೆಲೆ ಘೋಷಣೆ ಮಾಡಲಾಗಿದೆ.
ಶಿವಗಂಗಾ ಕ್ಷೇತ್ರದಿಂದ ಸಾಹಿತಿ ಸ್ನೇಹನ್(ಕಾರ್ತಿ ಚಿದಂಬರಂ, ಎಚ್ ರಾಜ ವಿರುದ್ಧ), ಪೊಲ್ಲಾಚ್ಚಿಯಿಂದ ಮೂಕಂಬಿಗೈ, ನಟ ನಾಸರ್ ಅವರ ಪತ್ನಿ ಕಮೀಲಾ ನಾಸರ್ ಅವರು ಸೆಂಟ್ರಲ್ ಚೆನ್ನೈನಿಂದ ಸ್ಪರ್ಧಿಸುತ್ತಿರುವ ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications