ಭಾರತದಲ್ಲಿ ರಾಜಕೀಯ ಬಿಟ್ಟು ಇನ್ನೂ ಬೇಕಾದಷ್ಟಿದೆ : ಮೋದಿ
ಚೆನ್ನೈ, ನವೆಂಬರ್ 6 : 'ಇಂದು ದಿನಪತ್ರಿಕೆಗಳು ಕೇವಲ ಸುದ್ದಿಯನ್ನು ಮಾತ್ರ ನೀಡುತ್ತಿಲ್ಲ. ನಮ್ಮ ಚಿಂತನೆಯನ್ನು ವಿಸ್ತರಿಸುತ್ತಿವೆ' ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ಚೆನ್ನೈ ಪ್ರವಾಸದಲ್ಲಿದ್ದಾರೆ. ದಿನತಂತಿ ಪತ್ರಿಕೆಯ 70ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, 'ಮಾಧ್ಯಮಗಳು ಸಮಾಜವನ್ನು ಪರಿವರ್ತನೆ ಮಾಡುತ್ತವೆ. ಆದ್ದರಿಂದ, ಅವುಗಳನ್ನು ಪ್ರಜಾಪ್ರಭುತ್ವದ ನಾಲ್ಕನೇ ಅಂಗ' ಎಂದು ಹೇಳುತ್ತೇವೆ ಎಂದರು.
It's the 125 cr Indians, which make India what it is. I would be happy to see media focus a lot more, on their stories&achievements: PM Modi pic.twitter.com/IplJb50VtX
— ANI (@ANI) November 6, 2017
'ತಮ್ಮ ಮೇಲೆ ಇಟ್ಟಿರುವ ನಂಬಿಕೆಯನ್ನು ಮಾಧ್ಯಮಗಳು ಉಳಿಸಿಕೊಳ್ಳಬೇಕು. ಮಾಧ್ಯಮ ಸಂಸ್ಥೆಗಳ ನಡುವಿನ ಆರೋಗ್ಯಕರ ಸ್ಪರ್ಧೆ ಪ್ರಜಾಪ್ರಭುತ್ವಕ್ಕೆ ಉತ್ತಮವಾದದ್ದು' ಎಂದು ಹೇಳಿದರು.
ಮೋದಿ ಭಾಷಣದ ಮುಖ್ಯಾಂಶಗಳು
* ಮಾಧ್ಯಮ ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎಂದು ಮಹಾತ್ಮಾ ಗಾಂಧಿ ಹೇಳಿದ್ದಾರೆ. ನಿಜವಾಗಿಯೂ ಅದು ಶಕ್ತಿಶಾಲಿಯಾದದ್ದು. ಆದರೆ, ಆ ಶಕ್ತಿಯನ್ನು ದುರುಪಯೋಗ ಪಡಿಸಿಕೊಳ್ಳುವುದು ಅಪರಾಧ
* ಇಂದು ಬಹಳಷ್ಟು ಮಾಧ್ಯಮ ಸಂಸ್ಥೆಗಳು ರಾಜಕೀಯದ ಸುತ್ತ ಸುತ್ತುತ್ತಿವೆ. ಭಾರತ ಕೇವಲ ರಾಜಕಾರಣಕ್ಕೆ ಸೀಮಿತವಾಗಿಲ್ಲ
* 125 ಕೋಟಿ ಜನರನ್ನು ಸೇರಿಸಿ ಭಾರತ ನಿರ್ಮಾಣವಾಗಿದೆ. ಜನರ ಸಾಧನೆಗಳ ಬಗ್ಗೆ ಮಾಧ್ಯಮಗಳು ಗಮನ ಕೇಂದ್ರಿಕರಿಸಿದರೆ ಸಂತಸವಾಗುತ್ತದೆ
* ಪ್ರಾದೇಶಿಕ ಭಾಷೆಗಳಲ್ಲಿ ಪ್ರಕಟವಾಗುವ ಪ್ರತಿಕೆಗಳ ಮಹತ್ವ ಹಿಂದಿಗಿಂತಲೂ ಈಗ ಹೆಚ್ಚಾಗಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications