ಕೊರೊನಾದಿಂದ ಟಿವಿಎಸ್ ಅಧ್ಯಕ್ಷ ನಾರಾಯಣಸಾಮಿ ಬಾಲಕೃಷ್ಣನ್ ಸಾವು

ಚೆನ್ನೈ, ಜೂನ್ 20: ಕೊವಿಡ್ ಸೋಂಕಿಗೆ ತುತ್ತಾಗಿದ್ದ ಟಿವಿಎಸ್ ಸುಂದ್ರಾಮ್ ಫಾಸ್ಟೆನರ್ಸ್ ಲಿಮಿಟೆಡ್ ಅಧ್ಯಕ್ಷ ನಾರಾಯಣಸಾಮಿ ಬಾಲಕೃಷ್ಣನ್ ಮೃತಪಟ್ಟಿದ್ದಾರೆ.

Recommended Video

      ಚೀನಾಗೆ 'ಕ್ಲೀನ್ ಚಿಟ್' ನೀಡಿದ್ರಾ ಮೋದಿ? ಪಿ ಚಿದಂಬರಂ ಸರಣಿ ಪ್ರಶ್ನೆಗಳು | P Chidambaram | Oneindia Kannada

      ತಮಿಳುನಾಡಿನ ಮೂಲದ ಕಟ್ಟಡ ಸಾಮಗ್ರಿಗಳನ್ನು ತಯಾರಿಸುವ ಭಾರತದ ಖ್ಯಾತ ಸಂಸ್ಥೆ ಇದಾಗಿದ್ದು, ಈ ಕಂಪನಿಯ ಅಧ್ಯಕ್ಷ ನಾರಾಯಣಸಾಮಿ ಬಾಲಕೃಷ್ಣನ್ ಮಹಾಮಾರಿ ಕೊರೊನಾಗೆ ಬಲಿಯಾಗಿದ್ದಾರೆ.

      2008 ರಿಂದ ನಾರಾಯಣಸಾಮಿ ಬಾಲಕೃಷ್ಣನ್ ಟಿವಿಎಸ್ ಸುಂದ್ರಾಮ್ ಫಾಸ್ಟೆನರ್ಸ್ ಲಿಮಿಟೆಡ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಸುಮಾರು 12 ವರ್ಷದಿಂದ ಅಧ್ಯಕ್ಷರಾಗಿದ್ದಾರೆ.

      mr-narayansamy-balakrishnan-president-tvs-sundram-fasteners-ltd-passed-away-due-to-covid-19

      ನಾರಾಯಣಸಾಮಿ ಬಾಲಕೃಷ್ಣನ್ ನಿಧನಕ್ಕೆ ಕಂಪನಿ ಮತ್ತು ಅನೇಕ ಅನುಯಾಯಿಗಳು ಸಂತಾಪ ಸೂಚಿಸಿದ್ದಾರೆ. ತಮಿಳುನಾಡಿನ ಚೆನ್ನೈನಲ್ಲಿ ಪ್ರಧಾನ ಕಚೇರಿಯಿದ್ದು, 500ಕ್ಕೂ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+