ಅಗಲಿದ ದ್ರಾವಿಡ ನಾಯಕ ಕರುಣಾನಿಧಿಗೆ ಕೈ ಮುಗಿದ ಮೋದಿ
ಚೆನ್ನೈ, ಆಗಸ್ಟ್ 08: ನಿನ್ನೆ ಸಂಜೆ ನಿಧನರಾದ ಡಿಎಂಕೆ ಪಕ್ಷದ ನಾಯಕ ಕರುಣಾನಿಧಿ ಅವರ ಅಂತಿಮದರ್ಶನವನ್ನು ಪ್ರಧಾನಿ ಮೋದಿ ಇಂದು ಪಡೆದರು.
ದೆಹಲಿಯಿಂದ ವಿಮಾನದಲ್ಲಿ ಆಗಮಿಸಿದ ಮೋದಿ, ರಾಜಾಜಿಹಾಲ್ನಲ್ಲಿ ಇರಿಸಿದ್ದ ಕರುಣಾನಿಧಿ ಪಾರ್ಥಿವ ಶರೀರಕ್ಕೆ ಹೂಗುಚ್ಛ ಅರ್ಪಿಸಿ ಕೈಮುಗಿದು, ಅಂತಿಮ ವಿದಾಯ ಹೇಳಿದರು.

ಆ ನಂತರ ದುಖಃದಲ್ಲಿದ್ದ ಕರುಣಾನಿಧಿ ಪುತ್ರ ಸ್ಟಾಲಿನ್ ಹೆಗಲ ಮೇಲೆ ಕೈ ಇರಿಸಿ ಸಾಂತ್ವನ ಹೇಳಿದ ಮೋದಿ ಕರುಣಾನಿಧಿ ಪುತ್ರಿ ಕನಿಮೋಳಿ ಅವರೊಂದಿಗೆ ಮಾತನಾಡಿ ಸಾಂತ್ವಾನ ಹೇಳಿದರು. ಮೋದಿ ಅವರೊಂದಿಗೆ ತಮಿಳುನಾಡು ಬಿಜೆಪಿ ಮುಖಂಡರು ಸ್ಥಳದಲ್ಲಿ ಇದ್ದರು.

ಈ ಮುಂಚೆ ಕರುಣಾನಿಧಿ ಅವರು ಆಸ್ಪತ್ರೆಯಲ್ಲಿದ್ದಾಗ ಸ್ಟಾಲಿನ್ ಅವರಿಗೆ ಕರೆ ಕರುಣಾನಿಧಿ ಆರೋಗ್ಯದ ಬಗ್ಗೆ ಮೋದಿ ಅವರು ಮಾಹಿತಿ ಪಡೆದಿದ್ದರು. ಈ ಮುಂಚೆ ಕರುಣಾನಿಧಿ ಅವರ ಮನೆಗೆ ಹೋಗಿ ಅವರೊಂದಿಗೆ ಮಾತುಕತೆಯನ್ನೂ ಮೋದಿ ಮಾಡಿದ್ದರು.

More From
-
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ












Click it and Unblock the Notifications