ಐಎಸ್ ನಂಟು ಶಂಕೆ: ತಮಿಳುನಾಡಿನ ಐದು ಕಡೆ ಎನ್ಐಎ ದಾಳಿ
ಚೆನ್ನೈ, ಆಗಸ್ಟ್ 29: ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್ಐಎ) ಅಧಿಕಾರಿಗಳು ಗುರುವಾರ ಬೆಳಗಿನ ಜಾವ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ ಐದು ಕಡೆ ದಾಳಿ ನಡೆಸಿದ್ದಾರೆ.
ಇಸ್ಲಾಮಿಕ್ ಸ್ಟೇಟ್ಗೆ ಸಂಬಂಧಿಸಿದ ಚಟುವಟಿಕೆಗಳು ನಡೆಯುತ್ತಿವೆ ಎಂಬ ಮಾಹಿತಿ ಬಂದ ಹಿನ್ನೆಲೆಯಲ್ಲಿ ಎಎನ್ಐ ತನಿಖಾ ತಂಡವು ಪರಿಶೀಲನೆ ನಡೆಸಿತು.
ದಾಳಿ ನಡೆಸಿದ ಸ್ಥಳಗಳಲ್ಲಿ ಲ್ಯಾಪ್ಟಾಪ್ಗಳು, ಮೊಬೈಲ್ಗಳು, ಸಿಮ್ ಕಾರ್ಡ್ಗಳು ಮತ್ತು ಪೆನ್ಡ್ರೈವ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಎನ್ಐಎ ಮತ್ತು ತಮಿಳುನಾಡು ಪೊಲೀಸರು ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದ್ದಾರೆ. ಕಾರ್ಯಾಚರಣೆ ಇನ್ನೂ ಮುಂದುವರಿದಿದೆ.

ಜುಲೈನಲ್ಲಿ ಕೂಡ ದಾಳಿ ನಡೆಸಿದ್ದ ಎನ್ಐಎ, ಭಾರತದಲ್ಲಿ ದಾಳಿಯ ಸಂಚು ರೂಪಿಸುತ್ತಿದ್ದ ತಂಡವನ್ನು ಬಂಧಿಸಿತ್ತು. ಐಎಸ್ಗಾಗಿ ಹಣ ಸಂಗ್ರಹಿಸುತ್ತಿದ್ದ ಆರೋಪದಲ್ಲಿ 14 ವ್ಯಕ್ತಿಗಳ ಮನೆಗಳ ಮೇಲೆ ಐಎನ್ಎ ದಾಳಿ ನಡೆಸಿತ್ತು. ಭಾರತದಲ್ಲಿ ದಾಳಿಗಳನ್ನು ನಡೆಸಿ ಇಸ್ಲಾಮಿಕ್ ಆಡಳಿತವನ್ನು ಹೇರುವಂತೆ ಮಾಡುವುದು ಐಎಸ್ ಸಂಘಟನೆ ಉದ್ದೇಶವಾಗಿದೆ.
ಭಾರತದಲ್ಲಿ ದಾಳಿ ನಡೆಸಲು ಐಎಸ್ ಪರ ಯುಎಇಯಲ್ಲಿ ಕುಳಿತು ಚಟುವಟಿಕೆಗಳನ್ನು ನಡೆಸುತ್ತಿದ್ದ 14 ಮಂದಿಯನ್ನು ಬಂಧಿಸಿ ಭಾರತಕ್ಕೆ ಕರೆತರಲಾಗಿತ್ತು. ಈ ವ್ಯಕ್ತಿಗಳಿಗೆ ಸೇರಿದ ನಿವಾಸಗಳ ಮೇಲೆ ದಾಳಿ ನಡೆಸಲಾಗಿತ್ತು.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications