ಎಐಎಡಿಎಂಕೆ ವಿಲೀನಕ್ಕೆ ಇನ್ನೂ ಸಿಕ್ಕಿಲ್ಲ ಅಧಿಕೃತ ಮುದ್ರೆ, ಮುಂದುವರಿದ ಗೊಂದಲ
ಚೆನ್ನೈ, ಆಗಸ್ಟ್ 18: ಎಐಎಡಿಎಂಕೆಯ ಎಡಪ್ಪಾಡಿ ಪಳನಿಸ್ವಾಮಿ ಮತ್ತು ಒ ಪನ್ನೀರ್ ಸೆಲ್ವಂ ಬಣಗಳ ವಿಲೀನದಲ್ಲಿ ಇನ್ನೂ ಗೊಂದಲ ಮುಂದುವರಿದಿದೆ.
ಇವತ್ತು ಎರಡೂ ಬಣಗಳ ವಿಲೀನಕ್ಕೆ ಸಂಬಂಧಿಸಿದಂತೆ ಅಧಿಕೃತ ತೀರ್ಮಾನ ಹೊರ ಬೀಳಲಿದೆ ಎನ್ನಲಾಗಿತ್ತು. ಆದರೆ ಇನ್ನೂ ತೀರ್ಮಾನವನ್ನು ಬಹಿರಂಗಗೊಳಿಸಿಲ್ಲ.

ಪನ್ನೀರ್ ಸೆಲ್ವಂ ಬಣದ ನಾಯಕರು 'ಇನ್ನೂ ಚರ್ಚೆ ನಡೆಯುತ್ತಿದೆ' ಎಂದು ಮಾಧ್ಯಮಗಳಿಗೆ ತಿಳಿಸಿದ್ದು ವಿಲೀನದ ಘೋಷಣೆಯ ನಿರೀಕ್ಷೆಯಲ್ಲಿದ್ದ ಎಐಎಡಿಎಂಕೆ ಅಭಿಮಾನಿಗಳನ್ನು ನಿರಾಸೆಗೆ ತಳ್ಳಿದೆ. ಇಂದು ಮಳೆಯ ನಡುವೆಯೂ ಜಯಲಲಿತಾ ಸಮಾಧಿ ಸುತ್ತ ಮತ್ತು ಎಐಎಡಿಎಂಕೆಯ ಕೇಂದ್ರ ಕಚೇರಿ ಸುತ್ತ ಭಾರಿ ಜನ ಸೇರಿದ್ದರು. ಆದರೆ ವಿಲೀನ ಪ್ರಕ್ರಿಯೆ ಇಂದು ಘೋಷಣೆಯಾಗಲ್ಲ ಎಂದು ತಿಳಿಯುತ್ತಿದ್ದಂತೆ ನಿರಾಸೆಯಿಂದ ತೆರಳಿದರು.
ಮೂಲಗಳ ಪ್ರಕಾರ ಪನ್ನೀರ್ ಸೆಲ್ವಂ ಬಣದ ಹಿರಿಯ ನಾಯಕರು ಸಂಪುಟಕ್ಕೆ ಸೇರ ಬಯಸಿದ್ದಾರೆ. ಆದರೆ ಇದಕ್ಕೆ ಎಡಪ್ಪಾಡಿ ಪಳನಿಸ್ವಾಮಿ ಬಣ ಒಪ್ಪಿಕೊಂಡಿಲ್ಲ ಎನ್ನಲಾಗಿದೆ. ಹೀಗಾಗಿ ವಿಲೀನ ಪ್ರಕ್ರಿಯೆ ಮುಂದಕ್ಕೆ ಹೋಗಿದೆ.
More From
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications