ಟಿಟಿವಿ ದಿನಕರನ್ ಗೆ ಹಿನ್ನಡೆ, ವಿಶ್ವಾಸಮತ ಯಾಚನೆಗೆ ಹೈಕೋರ್ಟ್ ನಕಾರ
ಚೆನ್ನೈ, ಸೆಪ್ಟೆಂಬರ್ 14: ಸೆಪ್ಟೆಂಬರ್ 20ರವರಗೆ ತಮಿಳುನಾಡು ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಸಾಧ್ಯವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ.
ಟಿಟಿವಿ ದಿನಕರನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್ ಈ ಆದೇಶ ನೀಡಿದೆ. ಇದರಿಂದ ಪಳನಿಸ್ವಾಮಿ ಸರಕಾರ ಕೆಳಗಿಳಲು ಕಾಯುತ್ತಿರುವ ಶಶಿಕಲಾ ಬಣದ ಟಿಟಿವಿ ದಿನಕರನ್ ಮತ್ತು ಡಿಎಂಕೆಗೆ ಮುಖಭಂಗವಾಗಿದೆ. ಹಾಗಂಥ ಇದೇ ಅಂತಿಮ ತೀರ್ಪಲ್ಲ.

ಬುಧವಾರವಷ್ಟೇ ಎಐಎಡಿಎಂಕೆ ಪಕ್ಷದಿಂದ ಟಿಟಿವಿ ದಿನಕರನ್ ಹಾಗೂ ಶಶಿಕಲಾರನ್ನು ಮುಖ್ಯಮಂಂತ್ರಿ ಪಳನಿಸ್ವಾಮಿ ಮತ್ತು ಒ ಪನ್ನೀರ್ ಸೆಲ್ವಂ ಒಟ್ಟಾಗಿ ವಜಾ ಮಾಡಿದ್ದರು. ಇದೀಗ ಹೈಕೋರ್ಟ್ ಈ ಆದೇಶ ನೀಡಿದ್ದು ಇಬ್ಬರಿಗೂ ಮತ್ತೆ ಹಿನ್ನಡೆಯಾಗಿದೆ.
ದಿನಕರನ್ ತಮ್ಮ ಬಳಿ 20 ಶಾಸಕರಿದ್ದು ಸರಕಾರ ಇಳಿಸುವಷ್ಟು ಸಂಖ್ಯಾ ಬಲ ಇದೆ ಎಂದು ಹೇಳಿದ್ದಾರೆ.
234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ ಬಹುಮತಕ್ಕೆ 117 ಶಾಸಕರ ಬೆಂಬಲ ಅಗತ್ಯವಾಗಿದೆ. ಎಐಎಡಿಎಂಕೆ ಬಳಿ 134 ಶಾಸಕರಿದ್ದಾರೆ. ಆದರೆ ತಮ್ಮ ಬಳಿ 20 ಶಾಸಕರಿದ್ದಾರೆ ಎಂದು ಟಿಟಿವಿ ಹೇಳಿರುವುದರಿಂದ ಸರಕಾರದ ಭವಿಷ್ಯ ಅತಂತ್ರವಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications