ಕೇಂದ್ರ ಸರ್ಕಾರ ಜಯಾ ಸಾವಿನ ತನಿಖೆ ನಡೆಸಲಿ: ಪನ್ನೀರ್ ಸೆಲ್ವಂ ಆಗ್ರಹ
ಎಐಎಡಿಎಂಕೆ ಪಕ್ಷದಲ್ಲಿ ಕುಟುಂಬ ರಾಜಕೀಯವನ್ನು ತಂದಿದ್ದಾರೆಂದು ಶಶಿಕಲಾ ನಟರಾಜನ್ ವಿರುದ್ಧ ಹರಿಹಾಯ್ದ ಮಾಜಿ ಮುಖ್ಯಮಂತ್ರಿ
ಚೆನ್ನೈ, ಫೆಬ್ರವರಿ 24: ತಮಿಳುನಾಡಿನ ಮುಖ್ಯಮಂತ್ರಿ ಜೆ. ಜಯಲಲಿತಾ ಸಾವು ಪ್ರಕರಣದ ತನಿಖೆ ನಡೆಸಬೇಕು ಎಂದು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಎಐಎಡಿಎಂಕೆ ಪಕ್ಷದ ಉಚ್ಛಾಟಿತ ನಾಯಕ ಪನ್ನೀರ್ ಸೆಲ್ವಂ ಆಗ್ರಹಿಸಿದ್ದಾರೆ.
ಜಯಲಲಿತಾ ಅವರ ಸಾವಿನ ಬಗ್ಗೆ ಇಡೀ ತಮಿಳುನಾಡಿನ ಜನತೆಯಲ್ಲಿ ಅನೇಕ ಪ್ರಶ್ನೆಗಳಿಗೆ ಈ ಪ್ರಶ್ನೆಗಳಿಗೆ ಸೂಕ್ತ ಉತ್ತರ ದೊರಕಬೇಕೆಂದರೆ ಆ ಬಗ್ಗೆ ನಿಷ್ಪಕ್ಷಪಾತವಾದ ತನಿಖೆಯಾಗಬೇಕು ಎಂದು ಅವರು ಆಶಿಸಿದರು.[ಸಂಕಷ್ಟದಲ್ಲಿರುವ ಶಶಿಕಲಾ ನಟರಾಜನ್ ಮಾಡಿದ 5 ನಿರ್ಣಾಯಕ ತಪ್ಪುಗಳು]

ಆನಂತರ, ಶಶಿಕಲಾ ಅವರ ಸಂಬಂಧಿಗಳಿಗೆ ಎಐಎಡಿಎಂಕೆಯ ಪ್ರಮುಖ ಸ್ಥಾನಗಳಿಗೆ ನೇಮಕ ಮಾಡಿರುವುದರ ವಿರುದ್ಧ ಕಿಡಿಕಾರಿದ ಅವರು, ''ಎಐಎಡಿಎಂಕೆಯ ಸಂಸ್ಥಾಪಕ ಎಂಜಿ ರಾಮಚಂದ್ರನ್ ಅವರು ನಿಧನರಾದಾಗಲೂ ಇಂಥ ಕೌಟುಂಬಿಕ ರಾಜಕಾರಣ ಪಕ್ಷದೊಳಗೆ ಬರುವ ಪ್ರಮೇಯವೇರ್ಪಟ್ಟಿತ್ತು. ಆದರೆ, ಅದಕ್ಕೆ ಅಂದು ಜಯಲಲಿತಾ ಅವರು ತಡೆಯೊಡ್ಡಿದ್ದರು.[ಜಯಲಲಿತಾ ಗೆಳತಿ ಶಶಿಕಲಾ ನಟರಾಜನ್ ಕೈದಿ ನಂಬರ್ 9934]
ಪಕ್ಷದೊಳಗೆ ಕುಟುಂಬ ರಾಜಕಾರಣ ಬರಕೂಡದೆಂಬುದು ಅವರ ನಿಲುವಾಗಿತ್ತು. ಆದರೆ, ಈಗ, ಶಶಿಕಲಾ ಅವರು ಪಕ್ಷದಲ್ಲಿ ತಮ್ಮ ಸಂಬಂಧಿಕರನ್ನು ಕರೆತಂದು ಅವರಿಗೆ ಪ್ರಮುಖ ಸ್ಥಾನಗಳನ್ನು ನೀಡಿರುವುದು ಪಕ್ಷದಲ್ಲಿ ಕುಟುಂಬ ರಾಜಕೀಯಕ್ಕೆ ನಾಂದಿ ಹಾಡಿದಂತಾಗಿದೆ. ಇದರ ವಿರುದ್ಧ ಹೋರಾಡುತ್ತೇವೆ ಎಂದು ಅವರು ತಿಳಿಸಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications