ರಜನಿಕಾಂತ್ ಮನೆ ಮುಂದೆ ಧರಣಿ: ತಲೈವಾ ಮನೆಗೆ ಬಿಗಿ ಭದ್ರತೆ
ರಾಜಕೀಯ ಪ್ರವೇಶದ ಬಗ್ಗೆ ಪರೋಕ್ಷವಾಗಿ ಸುಳಿವು ನೀಡಿದ್ದ ರಜನಿಕಾಂತ್ ನಿರ್ಧಾರದ ವಿರುದ್ಧ ಸಿಡಿದೆದ್ದ ಅಭಿಮಾನಿಗಳು, ನಾನಾ ತಮಿಳು ಸಂಘಟನೆಗಳಿಂದ ಪ್ರತಿಭಟನೆ
ಚೆನ್ನೈ, ಮೇ 22: ರಾಜಕೀಯ ಪ್ರವೇಶದ ಬಗ್ಗೆ ಪರೋಕ್ಷವಾಗಿ ಸೂಚನೆ ನೀಡಿರುವ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಮನೆ ಮುಂದೆ ತಮಿಳು ಸಂಘಟನೆಗಳು ಪ್ರತಿಭಟನೆಗೆ ಇಳಿದಿವೆ. ರಜನಿಕಾಂತ್ ರಾಜಕೀಯ ಪ್ರವೇಶ ಮಾಡಕೂಡದೆಂದು ಆಗ್ರಹಿಸಿ ಈ ಪ್ರತಿಭಟನೆ ನಡೆಯುತ್ತಿದೆ.
ಸೋಮವಾರ ಬೆಳಗ್ಗೆಯೇ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಪೋಯಸ್ ಗಾರ್ಡನ್ ನಲ್ಲಿರುವ ರಜನಿ ಮನೆಯ ಮುಂದೆ ಘೋಷಣೆ ಕೂಗಿದರು.[ತಮ್ಮನ್ನು ಹೊಗಳಿದ ರಜನಿಗೆ ಧನ್ಯವಾದ ಹೇಳಿದ ಸ್ಟಾಲಿನ್]

ರಜನಿಕಾಂತ್ ಕನ್ನಡಿಗ. ಅವರಿಗೆ ತಮಿಳುನಾಡಿನ ರಾಜಕೀಯ ಪ್ರವೇಶ ಮಾಡುವ ಹಕ್ಕಿಲ್ಲ ಎಂದು ಪ್ರತಿಭಟನಾಕಾರರಲ್ಲಿ ಒಬ್ಬರಾದ ವೀರ ಲಕ್ಷ್ಮಿ ಎಂಬುವರು ಮಾಧ್ಯಮವರ ಮುಂದೆ ಹೇಳಿಕೆ ನೀಡಿದರು.
ಹೊತ್ತು ಸರಿದಂತೆ ಪ್ರತಿಭಟನೆ ನಡೆಸುತ್ತಿರುವವರ ಸಂಖ್ಯೆ ಹೆಚ್ಚಾಯಿತು. ಪ್ರತಿಭಟನಾಕಾರರು ಪೊಲೀಸರನ್ನು ತಳ್ಳಿ ನಿವಾಸದೊಳಕ್ಕೆ ನುಗ್ಗಲು ಯತ್ನಿಸಿರುವ ಒಂದೆರಡು ಘಟನೆಗಳೂ ನಡೆದವು. ಆಗ ಪರಿಸ್ಥಿತಿಯನ್ನು ಪೊಲೀಸರು ಹತೋಟಿಗೆ ತೆಗೆದುಕೊಂಡರು. ಆನಂತರ, ಪ್ರತಿಭಟನಾಕಾರರು ರಜನಿ ಮನೆಗೆ ಒಂದು ಕಿ.ಮೀ. ದೂರದಲ್ಲಿರುವ ಕ್ಯಾಥೆಡ್ರಲ್ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು. ಸದ್ಯಕ್ಕೆ ಅವರಿಗೆ ಅಲ್ಲೇ ಪ್ರತಿಭಟನೆ ನಡೆಸಲು ಅನುಮತಿ ನೀಡಲಾಗಿದೆ.[ರಾಜಕೀಯಕ್ಕೆ ಎಂಟ್ರಿ: ಮತ್ತೊಮ್ಮೆ ಸುಳಿವು ಕೊಟ್ಟ ರಜನೀಕಾಂತ್]
{promotion-urls}
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications