ಭ್ರಷ್ಟಾಚಾರ ತಾಂಡವ, ಆರ್ ಕೆ ನಗರ ಉಪ ಚುನಾವಣೆ ರದ್ದು?
ತಮಿಳುನಾಡಿನ ಆರೋಗ್ಯ ಸಚಿವ ವಿಜಯ ಭಾಸ್ಕರ್ ಮನೆ ಮೇಲೆ ಐಟಿ ದಾಳಿ, ಭ್ರಷ್ಟಾಚಾರ ತಾಂಡವವಾಡುತ್ತಿರುವ ಹಿನ್ನಲೆಯಲ್ಲಿ ಡಾ.ರಾಧಾಕೃಷ್ಣನಗರ್ ಕ್ಷೇತ್ರದ ಉಪಚುನಾವಣೆ ನಡೆಯುವುದೆ ಅನುಮಾನವಾಗಿದೆ.
ಚೆನ್ನೈ, ಏಪ್ರಿಲ್ 09: ತಮಿಳುನಾಡಿನ ಆರೋಗ್ಯ ಸಚಿವ ವಿಜಯ ಭಾಸ್ಕರ್ ಮನೆ ಮೇಲೆ ಐಟಿ ದಾಳಿ, ಭ್ರಷ್ಟಾಚಾರ ತಾಂಡವವಾಡುತ್ತಿರುವ ಹಿನ್ನಲೆಯಲ್ಲಿ ಡಾ.ರಾಧಾಕೃಷ್ಣನಗರ್ ಕ್ಷೇತ್ರದ ಉಪಚುನಾವಣೆ ನಡೆಯುವುದೆ ಅನುಮಾನವಾಗಿದೆ. ಕೇಂದ್ರ ಚುನಾವಣಾ ಆಯೋಗಕ್ಕೆ ಈ ಕ್ಷೇತ್ರದ ಬಗ್ಗೆ ಮಾಹಿತಿಯನ್ನು ಸಿಬಿಡಿಟಿ ನೀಡಿದೆ. ವಿಶೇಷ ಚುನಾವಣಾ ಅಧಿಕಾರಿ ವಿಕ್ರಮ್ ಬಾತ್ರಾ ಅವರು ಚೆನ್ನೆಗೆ ಧಾವಿಸಿದ್ದಾರೆ.
ಎಐಎಡಿಎಂಕೆ ನಾಯಕಿ, ದಿವಂಗತ ಜೆ ಜಯಲಲಿತಾ ಅವರ ನಿಧನದಿಂದ ತೆರವಾಗಿರುವ ಡಾ.ರಾಧಾಕೃಷ್ಣನಗರ್ ಕ್ಷೇತ್ರದ ಉಪಚುನಾವಣೆಯಲ್ಲಿ ಎಐಎಡಿಎಂಕೆಯಿಂದ ಟಿವಿವಿ ದಿನಕರನ್ ಅವರು ಸ್ಪರ್ಧಿಸಿದ್ದಾರೆ.

ಇತ್ತೀಚೆಗೆ ತಮಿಳುನಾಡಿನ ಆರೋಗ್ಯ ಸಚಿವ ವಿಜಯ ಭಾಸ್ಕರ್, ನಟ ಶರತ್ ಕುಮಾರ್ ಅವರ ಮನೆ ಮೇಲೆ ಐಟಿ ದಾಳಿ ನಡೆಸಲಾಗಿತ್ತು. 83 ಕೋಟಿ ರು ಅಕ್ರಮ ಹಣ ಪತ್ತೆಯಾಗಿತ್ತು. ಸದ್ಯದ ಮಾಹಿತಿಯಂತೆ ಒಂದು ವೋಟಿಗೆ 4,000 ರುನಂತೆ ಟ್ರೆಂಡ್ ಓಡುತ್ತಿದೆ. ಭ್ರಷ್ಟಾಚಾರದ ಕೂಪವಾಗಿರುವ ಈ ಕ್ಷೇತ್ರದ ಮೇಲೆ ನಿಯಂತ್ರಣ ಸಾಧಿಸುವ ತನಕ ಚುನಾವಣೆ ನಡೆಸದಿರುವಂತೆ ತೆರಿಗೆ ಇಲಾಖೆ ಸೂಚಿಸಿದೆ. ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗ, ತುರ್ತು ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಿದೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications