ಚೆನ್ನೈ, ಕರುಣಾನಿಧಿ ಆರೋಗ್ಯ ವಿಚಾರಿಸಿದ ರಾಹುಲ್ ಗಾಂಧಿ
ಚೆನ್ನೈ, ಡಿಸೆಂಬರ್ 17: ಬೆಳಗಾವಿಗೆ ಆಗಮಿಸುತ್ತಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ದ್ರಾವಿಡ ಮುನ್ನೇತ್ರ ಕಳಗಂನ (ಡಿಎಂಕೆ) ಅಧ್ಯಕ್ಷ ಕರಣಾನಿಧಿ ಅನಾರೋಗ್ಯ ಹಿನ್ನೆಲೆ ಚೆನ್ನೈಗೆ ಭೇಟಿ ನೀಡಿ ಕರುಣಾನಿಧಿ ಅವರ ಆರೋಗ್ಯವನ್ನು ವಿಚಾರಿಸಿದರು.
ರಾಹುಲ್ ಗಾಂಧಿಯವರು ಶನಿವಾರ ಬೆಳಗ್ಗೆ ಚನ್ನೈಗೆ ಆಗಮಿಸಿ ಕಾವೇರಿ ಆಸ್ಪತ್ರೆಗೆ ಭೇಟಿ ನೀಡಿದರು. ನಂತರ ಕರುಣಾನಿಧಿ ಅವರೊಂದಿಗೆ ಆರೋಗ್ಯದ ಕುರಿತಾಗಿ ಯೋಗಕ್ಷೇಮ ವಿಚಾರಿಸಿ, ನಿಮ್ಮ ಆರೋಗ್ಯ ಬಹುಬೇಗ ಸರಿಹೋಗಲಿ ಎಂದು ಆಶಿಸುತ್ತೇನೆ, ಕಾಂಗ್ರೆಸ್ ಅಧ್ಯಕ್ಷರೂ ನಿಮ್ಮ ಆರೋಗ್ಯದ ಬಗ್ಗೆ ವಿಚಾರಿಸಿಲು ಹೇಳಿದ್ದಾರೆ. ವೈದ್ಯರು ನಿಮ್ಮನ್ನು ಬಹುಬೇಗ ಗುಣಮುಖರನ್ನಾಗಿ ಮಾಡುತ್ತಾರೆ ಎಂದು ಹೇಳಿದರು. ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡರು.[ಡಿಎಂಕೆ ಮುಖ್ಯಸ್ಥ ಕರುಣಾ ನಿಧಿ ಮತ್ತೆ ಆಸ್ಪತ್ರೆಗೆ ದಾಖಲು]

ಕರ್ನಾಟಕ ಕಾಂಗ್ರೆಸ್ಸಿನಿಂದ ಇಂದಿರಾ ಗಾಂಧಿಯವರ ಜನ್ಮಶತಮಾನೋತ್ಸವ ವರ್ಷದ ಆಚರಣೆ ನಿಮಿತ್ತ ಬೆಳಗಾವಿಯ ಸಮಾವೇಶಕ್ಕೆ ತೆರಳುತ್ತಿರುವುದಾಗಿ ತಿಳಿಸಿದರು.[ಬೆಳಗಾವಿಯಲ್ಲಿಂದು ರಾಹುಲ್ ಕಾಂಗ್ರೆಸ್ ಸಮಾವೇಶ]

ರಾಹುಲ್ ಗಾಂಧಿ ಚೆನ್ನೈಗೆ ಎರಡನೇ ಬಾರಿಗೆ ಆಗಮಿಸುತ್ತಿದ್ದು, ಜಯಲಲಿತಾ ಅವರು ಅಪೋಲೋ ಆಸ್ಪತ್ರೆಯಲ್ಲಿದ್ದಾಗ ಒಮ್ಮೆ ಆಗಮಿಸಿದ್ದರು. ಅದರೆ ಅವರಿಗೆ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಒಳಪ್ರವೇಶಿಸಲು ಅನುಮತಿ ನೀಡಿರಲಿಲ್ಲ ಹೀಗಾಗಿ ಅವರು ಜಯಾ ಅವರನ್ನು ಭೇಟಿ ಮಾಡಲು ಆಗಿರಲಿಲ್ಲ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications