ಮಳೆ ಆರ್ಭಟಕ್ಕೆ 15ಕ್ಕೂ ಅಧಿಕ ರೈಲು ಸಂಚಾರ ರದ್ದು
ಚೆನ್ನೈ, ನ.18: ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಕಾರಣ ಸುಮಾರು 15ಕ್ಕೂ ಅಧಿಕ ಮಾರ್ಗಗಳ ರೈಲು ಸಂಚಾರವನ್ನು ಭಾರತೀಯ ರೈಲ್ವೆ ರದ್ದುಗೊಳಿಸಿದೆ.
ಚೆನ್ನೈ ಸೆಂಟ್ರಲ್ ನಿಂದ ಹೊರ ಹೊರಡಬೇಕಿದ್ದ ಎಲ್ಲಾ ರೈಲುಗಳನ್ನು ಮಂಗಳವಾರವೇ ರದ್ದುಪಡಿಸಲಾಗಿದೆ. ಚೆನ್ನೈ ಹಾಗೂ ಪುದುಚೇರಿ ಮಾರ್ಗ, ಆಂಧ್ರಪ್ರದೇಶಕ್ಕೆ ತೆರಳುವ ಸುಮಾರು 15 ರೈಲುಗಳು ರದ್ದಾಗಿವೆ ಎಂದು ದಕ್ಷಿಣ ರೈಲ್ವೆ ಪ್ರಕಟಿಸಿದೆ.
ರದ್ದಾಗಿರುವರೈಲ್ವೆ ಸಂಚಾರ ಮಾರ್ಗಗಳು:
* ತಿರುನಲ್ವೇಲಿ-ಹೌರಾ ಏಕ್ಸ್ ಪ್ರೆಸ್
* ತಿರುವನಂತಪುರಂ-ಗುವಾಹಟಿ ಎಕ್ಸ್ ಪ್ರೆಸ್
* ಎರ್ನಾಕುಲಂ ಪಾಟ್ನ ಎಕ್ಸ್ ಪ್ರೆಸ್.
* ಚೆನ್ನೈ ಸೆಂಟ್ರಲ್ -ನವದೆಹಲಿ ತಮಿಳುನಾಡು ಎಕ್ಸ್ ಪ್ರೆಸ್
* ಚೆನ್ನೈ ಸೆಂಟ್ರಲ್ -ನವದೆಹಲಿ ಗ್ರ್ಯಾಂಟ್ ಟ್ರಂಕ್ ಎಕ್ಸ್ ಪ್ರೆಸ್
* ಚೆನ್ನೈ ಸೆಂಟ್ರಲ್-ಹೌರಾ ಮೇಲ್.
* ಚೆನ್ನೈ ಸೆಂಟ್ರಲ್-ಹೈದರಾಬಾದ್ ಎಕ್ಸ್ ಪ್ರೆಸ್.
*ಚೆನ್ನೈ ಸೆಂಟ್ರಲ್ ಜೈಪುರ ಎಕ್ಸ್ ಪ್ರೆಸ್
* ಚೆನ್ನೈ ಎಗ್ಮೋರ್- ಕಾಚಿಗುಡ ಎಕ್ಸ್ ಪ್ರೆಸ್
* ಚೆನ್ನೈ ಎಗ್ಮೋರ್-ಕಾಕಿನಾಡ ಪೋರ್ಟ್ ಸಿರ್ಕಾರ್ ಎಕ್ಸ್ ಪ್ರೆಸ್.
* ಚೆನ್ನೈ ಸೆಂಟ್ರಲ್-ಲೋಕಮಾನ್ಯ ತಿಲಕ್ ಟರ್ಮಿನಸ್ ವೀಕ್ಲಿ ಎಕ್ಸ್ ಪ್ರೆಸ್
* ಚೆನ್ನೈ ಸೆಂಟ್ರಲ್ -ಹುಬ್ಳಿ ಎಕ್ಸ್ ಪ್ರೆಸ್
* ಚೆನ್ನೈ ಸೆಂಟ್ರಲ್ - ವಿಶಾಖಪಟ್ಟಣಂ ವೀಕ್ಲಿ ಎಕ್ಸ್ ಪ್ರೆಸ್
* ತಿರುವನಂತಪುರಂ-ಹಜರತ್ ನಿಜಾಮುದ್ದೀನ್ ವೀಕ್ಲಿ ಎಕ್ಸ್ ಪ್ರೆಸ್
*ಪುದುಚೇರಿ- ನವದೆಹಲಿ ವೀಕ್ಲಿ ಎಕ್ಸ್ ಪ್ರೆಸ್
(ಪಿಟಿಐ)
-
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ












Click it and Unblock the Notifications