ರಾಜೀವ್ ಗಾಂಧಿ ಹಂತಕನಿಂದ ದಯಾ ಮರಣಕ್ಕೆ ಅರ್ಜಿ
ಚೆನ್ನೈ, ಜೂನ್ 21: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿಗಳ ಪೈಕಿ ರಾಬರ್ಟ್ ಪಯಸ್ ದಯಾ ಮರಣ ಕೋರಿ ತಮಿಳುನಾಡು ಸರಕಾರಕ್ಕೆ ಅರ್ಜಿ ಸಲ್ಲಿಸಿದಾನೆ. ಇಡೀ ಜೀವನ ಜೈಲಿನಲ್ಲಿ ಕಳೆಯುವ ಬದಲಿಗೆ ದಯಾ ಮರಣ ನೀಡಿ ಎಂದು ಮೂರು ಪುಟಗಳ ಪತ್ರದಲ್ಲಿ ಆತ ಬರೆದಿದ್ದಾನೆ.
ಮೂರು ವರ್ಷದ ಹಿಂದೆ ಆಗಿನ ತಮಿಳುನಾಡು ಮುಖ್ಯಮಂತ್ರಿ ಜೆ ಜಯಲಲಿತಾ ಅವರು ನಮ್ಮ ಬಿಡುಗಡೆಗಾಗಿ ಪ್ರಯತ್ನ ಮಾಡಿದ್ದರು. ಆದರೆ ನನಗೆ ಈಗ ಅರ್ಥ ಆಗುತ್ತಿದೆ; ನನ್ನ ಇಡೀ ಜೀವನ ಜೈಲಿನಲ್ಲಿ ಕಳೆಯಲಿ ಎಂಬುದು ಸರಕಾರದ ಅಪೇಕ್ಷೆ. ಇದರಿಂದ ನನಗೆ ಮಾತ್ರ ಅಲ್ಲ, ನನ್ನ ಕುಟುಂಬದ ಮೇಲೂ ಪರಿಣಾಮ ಬೀರುತ್ತಿದೆ" ಎಂದಿದ್ದಾನೆ.

ಅಷ್ಟೇ ಅಲ್ಲ, ನನಗೆ ದಯಾ ಮರಣ ನೀಡಿ ಎಂದು ಕೇಳಿಕೊಂಡಿದ್ದಾನೆ. ಮುಖ್ಯ ನ್ಯಾಯಮೂರ್ತಿ ಜೆ ಎಸ್ ಖೇಹರ್ ನೇತೃತ್ವದ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡಿದ್ದ ಸಾಂವಿಧಾನಿಕ ಪೀಠವು ತಮಿಳುನಾಡು ಸಲ್ಲಿಸಿದ್ದ ರಾಜೀವ್ ಗಾಂಧಿ ಹಂತಕರ ಶಿಕ್ಷೆ ಮರುಪರಿಶೀಲನೆ ಅರ್ಜಿಯನ್ನು ಕಳೆದ ಫೆಬ್ರವರಿಯಲ್ಲಿ ತಿರಸ್ಕರಿಸಿತ್ತು.
More From
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications