ರಜನಿಕಾಂತ್ ಒಬ್ಬ ಅನಕ್ಷರಸ್ಥ ಎಂದ ಸುಬ್ರಮಣಿಯನ್ ಸ್ವಾಮಿ
Recommended Video

ಚೆನ್ನೈ, ಮೇ 11: ಬಿಜೆಪಿ ಜೊತೆಗೆ ತಮಿಳು ಸೂಪರ್ ಸ್ಟಾರ್ ರಜನೀಕಾಂತ್ ಕೈಜೋಡಿಸುತ್ತಾರೆ ಎಂಬ ಚರ್ಚೆ ಹಳೆಯದು. ಇದೀಗ ಹೇಳಿಕೆ ನೀಡಿರುವ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ, ರಜನೀಕಾಂತ್ ರನ್ನು ಓರ್ವ ಅನಕ್ಷರಸ್ಥ ಎಂದು ಕರೆದಿದ್ದಾರೆ. ಅವರ ಜೊತೆಗಿನ ಮೈತ್ರಿ ದುರಂತ ಎಂದು ಬಣ್ಣಿಸಿದ್ದಾರೆ.
"ಈ ವ್ಯಕ್ತಿ ಅನಕ್ಷರಸ್ಥ. ನಟರು ದೊಡ್ಡ ಸಂಖ್ಯೆಯ ಅನುಯಾಯಿಗಳನ್ನು ಹೊಂದಿದ್ದ ದಿನಗಳು ಈಗಿಲ್ಲ. ಈ ಮೈತ್ರಿ ದುರಂತ," ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಬುಧವಾರ ರಜನೀಕಾಂತ್ ತಮ್ಮ ಪಕ್ಷದ ಚಾಲನೆ ಕಾರ್ಯಕ್ರಮ ಮತ್ತಷ್ಟು ಮುಂದಕ್ಕೆ ಹೋಗುವ ಮುನ್ಸೂಚನೆ ನೀಡಿದ್ದರು. ಆದರೆ ತಮ್ಮ ಪಕ್ಷಕ್ಕೆ ಚಾಲನೆ ನೀಡಿದ ನಂತರ ತಮಿಳುನಾಡಿಗೆ ಮತ್ತು ಅಲ್ಲಿನ ಜನರಿಗೆ ಒಳ್ಳೆಯ ದಿನಗಳನ್ನು ತರಲಿದೆ ಎಂದಿದ್ದರು.

ಹಲವು ವರ್ಷಗಳ ಅನುಮಾನ, ಬಿಸಿ ಬಿಸಿ ಚರ್ಚೆಯ ನಂತರ ಕಳೆದ ಡಿಸೆಂಬರ್ ನಲ್ಲಿ ತಾನು ಪಕ್ಷ ಸ್ಥಾಪನೆ ಮಾಡುತ್ತಿರುವುದಾಗಿ ರಜನಿಕಾಂತ್ ಬಹಿರಂಗವಾಗಿ ಘೋಷಿಸಿಕೊಂಡಿದ್ದರು. ಮತ್ತು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಎಲ್ಲಾ 234 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿರುವುದಾಗಿ ಹೇಳಿದ್ದರು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications