ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಜನಿಕಾಂತ್ ಒಬ್ಬ ಅನಕ್ಷರಸ್ಥ ಎಂದ ಸುಬ್ರಮಣಿಯನ್ ಸ್ವಾಮಿ

By ವಿಕಾಸ್
|
Google Oneindia Kannada News

Recommended Video

ರಜಿನಿಕಾಂತ್ ಒಬ್ಬ ಅನಕ್ಷರಸ್ಥ. ರಾಜಕೀಯಕ್ಕೆ ಅವರು ಅನರ್ಹ ಎಂದ ಸುಬ್ರಮಣಿಯನ್ ಸ್ವಾಮಿ | Oneindia Kannada

ಚೆನ್ನೈ, ಮೇ 11: ಬಿಜೆಪಿ ಜೊತೆಗೆ ತಮಿಳು ಸೂಪರ್ ಸ್ಟಾರ್ ರಜನೀಕಾಂತ್ ಕೈಜೋಡಿಸುತ್ತಾರೆ ಎಂಬ ಚರ್ಚೆ ಹಳೆಯದು. ಇದೀಗ ಹೇಳಿಕೆ ನೀಡಿರುವ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ, ರಜನೀಕಾಂತ್ ರನ್ನು ಓರ್ವ ಅನಕ್ಷರಸ್ಥ ಎಂದು ಕರೆದಿದ್ದಾರೆ. ಅವರ ಜೊತೆಗಿನ ಮೈತ್ರಿ ದುರಂತ ಎಂದು ಬಣ್ಣಿಸಿದ್ದಾರೆ.

"ಈ ವ್ಯಕ್ತಿ ಅನಕ್ಷರಸ್ಥ. ನಟರು ದೊಡ್ಡ ಸಂಖ್ಯೆಯ ಅನುಯಾಯಿಗಳನ್ನು ಹೊಂದಿದ್ದ ದಿನಗಳು ಈಗಿಲ್ಲ. ಈ ಮೈತ್ರಿ ದುರಂತ," ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ನಾನಿನ್ನೂ ಪೂರ್ಣಾವಧಿ ರಾಜಕಾರಣಿ ಆಗಿಲ್ಲ ಎಂದ ರಜನೀಕಾಂತ್ನಾನಿನ್ನೂ ಪೂರ್ಣಾವಧಿ ರಾಜಕಾರಣಿ ಆಗಿಲ್ಲ ಎಂದ ರಜನೀಕಾಂತ್

ಬುಧವಾರ ರಜನೀಕಾಂತ್ ತಮ್ಮ ಪಕ್ಷದ ಚಾಲನೆ ಕಾರ್ಯಕ್ರಮ ಮತ್ತಷ್ಟು ಮುಂದಕ್ಕೆ ಹೋಗುವ ಮುನ್ಸೂಚನೆ ನೀಡಿದ್ದರು. ಆದರೆ ತಮ್ಮ ಪಕ್ಷಕ್ಕೆ ಚಾಲನೆ ನೀಡಿದ ನಂತರ ತಮಿಳುನಾಡಿಗೆ ಮತ್ತು ಅಲ್ಲಿನ ಜನರಿಗೆ ಒಳ್ಳೆಯ ದಿನಗಳನ್ನು ತರಲಿದೆ ಎಂದಿದ್ದರು.

Rajnikanth is illiterate, alliance with him would be a disaster: Swamy

ಹಲವು ವರ್ಷಗಳ ಅನುಮಾನ, ಬಿಸಿ ಬಿಸಿ ಚರ್ಚೆಯ ನಂತರ ಕಳೆದ ಡಿಸೆಂಬರ್ ನಲ್ಲಿ ತಾನು ಪಕ್ಷ ಸ್ಥಾಪನೆ ಮಾಡುತ್ತಿರುವುದಾಗಿ ರಜನಿಕಾಂತ್ ಬಹಿರಂಗವಾಗಿ ಘೋಷಿಸಿಕೊಂಡಿದ್ದರು. ಮತ್ತು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಎಲ್ಲಾ 234 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿರುವುದಾಗಿ ಹೇಳಿದ್ದರು.

English summary
Amid speculations that Rajnikanth may side with the BJP, Subramanian Swamy called the veteran Tamil superstar "an illiterate", adding that such an alliance would be a disaster.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X