ರೆಮೋ ಸಿನಿಮಾದ ಹಕ್ಕು ಪಡೆದ ದೀಪಕ್
ಚೆನ್ನೈ, ಆಗಸ್ಟ್ 30: ಕಾಲಿವುಡ್ ಚಿತ್ರರಂಗದ ಜನಪ್ರಿಯ ಹೀರೋ ಶಿವಕಾರ್ತಿಕೇಯನ್ ಮತ್ತು ಬೆಡಗಿ ಕೀರ್ತಿ ಸುರೇಶ್ ನಟನೆ ಮೂಡಿಬರುತ್ತಿರುವ 'ರೆಮೋ' ಚಿತ್ರ ಅಕ್ಟೋಬರ್ 7ರಂದು ಗ್ರ್ಯಾಂಡ್ ಆಗಿ ತೆರೆಗೆ ಅಪ್ಪಳಿಸುತ್ತಿದೆ. ಈ ಚಿತ್ರದ ಕರ್ನಾಟಕದ ವಿತರಣಾ ಹಕ್ಕನ್ನು ದೀಪಕ್ ಸಾಮಿ ಅವರು ಪಡೆದುಕೊಂಡಿದ್ದಾರೆ.
ಇದೀಗ 'ರೆಮೋ' ಚಿತ್ರವನ್ನು ನೋಡಲೆಂದು ಕಾಯುತ್ತಿರುವ ಕರ್ನಾಟಕದ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಎಂಜಿ (Minimum Guarantee) ಬೇಸ್ ಮೂಲಕ ಕಾಮಿಡಿ ಎಂರ್ಟಟೈನರ್ 'ರೆಮೋ' ಚಿತ್ರವನ್ನು ದೀಪಕ್ ಅವರು ಇಡೀ ಕರ್ನಾಟಕದಾದ್ಯಂತ ವಿತರಣೆ ಮಾಡಲಿದ್ದಾರೆ. ಈ ಮೊದಲು ದೀಪಕ್ ಅವರು ವಿಜಯ್ ಅವರ 'ತೆರಿ' ಚಿತ್ರವನ್ನು ಕರ್ನಾಟಕದಲ್ಲಿ ವಿತರಣೆ ಮಾಡಿದ್ದರು.

24AM ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಮೂಡಿಬರುತ್ತಿರುವ 'ರೆಮೋ' ಸಿನಿಮಾ ಭಾರಿ ನಿರೀಕ್ಷೆ ಹುಟ್ಟು ಹಾಕಿದ್ದು, ನಟ ಶಿವಕಾರ್ತಿಕೇಯನ್ ಅವರಿಗೆ ಅತ್ಯಂತ ದೊಡ್ಡ ಮಟ್ಟದ ಬ್ರೇಕ್ ಕೊಡುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ.[ರಜನಿ ಸೋದರಳಿಯನ ಸಾಂಗ್ ಯೂಟ್ಯೂಬಿನಲ್ಲಿ ರಿಲೀಸ್]
ಸೆಪ್ಟೆಂಬರ್ 5 ರಂದು ಚಿತ್ರದ ಆಡಿಯೋ ರಿಲೀಸ್ ಆಗಲಿದ್ದು, ಅಕ್ಟೋಬರ್ ತಿಂಗಳಿನಲ್ಲಿ ಸಿನಿಮಾ ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿದೆ. ಯೂಟ್ಯೂಬಿನಲ್ಲಿ ಪ್ರಚಾರ ವಿಡಿಯೋ ರಿಲೀಸ್ ಮಾಡಿ ಸುದ್ದಿ ಮಾಡಿದ್ದಾರೆ.
ಚಿತ್ರಕ್ಕೆ ಭಾಗ್ಯರಾಜ್ ಆಕ್ಷನ್-ಕಟ್ ಹೇಳಿದ್ದು, ನಿರ್ಮಾಪಕ ಆರ್.ಡಿ ರಾಜಾ ಅವರು ಬಂಡವಾಳ ಹೂಡಿದ್ದಾರೆ. ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ.
-
ಬೆಂಗಳೂರಿನಲ್ಲಿ ಒಂದು ದಿನದ ಖರ್ಚಿಗೆ ಕೇವಲ 300 ರೂಪಾಯಿ ಇದ್ರೆ ಸಾಕು: ಉಳಿತಾಯದ ಪಾಠ ಹೇಳಿಕೊಟ್ಟ ಯುವತಿ -
Asha Bhosle: ಸಂಗೀತ ಜಗತ್ತಿಗೆ ಆಶಾ ಭೋಸ್ಲೆ ನೀಡಿದ ಕೊಡುಗೆ ಅಪಾರ: ಪ್ರಧಾನಿ ಮೋದಿ ಸೇರಿ ಗಣ್ಯರ ಸಂತಾಪ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ












Click it and Unblock the Notifications