'ಚಿನ್ನಮ್ಮ' ಶಶಿಕಲಾ ಕನಸು ಭಗ್ನ, ಕಳಚಲಿದೆ ಅಧಿನಾಯಕಿ ಪಟ್ಟ
ತಮಿಳರ ಪಾಲಿನ 'ಚಿನ್ನಮ್ಮ' ವಿಕೆ ಶಶಿಕಲಾ ನಟರಾಜನ್ ಅವರು ಸಿಎಂ ಆಗುವ ಕನಸು ಭಗ್ನಗೊಳ್ಳುವ ಸಾಧ್ಯತೆ ಹೆಚ್ಚಿದೆ. ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಶಶಿಕಲಾ ಅವರ ನೇಮಕಾತಿ ಅನೂರ್ಜಿತಗೊಳ್ಳಲಿದೆ.
ಚೆನ್ನೈ, ಫೆಬ್ರವರಿ 08: ತಮಿಳರ ಪಾಲಿನ 'ಚಿನ್ನಮ್ಮ' ವಿಕೆ ಶಶಿಕಲಾ ನಟರಾಜನ್ ಅವರು ಸಿಎಂ ಆಗುವ ಕನಸು ಭಗ್ನಗೊಳ್ಳುವ ಸಾಧ್ಯತೆ ಹೆಚ್ಚಿದೆ. ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಶಶಿಕಲಾ ಅವರ ನೇಮಕಾತಿ ಅನೂರ್ಜಿತಗೊಳ್ಳಲಿದೆ ಎಂಬ ಮಾಹಿತಿ ಚುನಾವಣಾ ಆಯೋಗದಿಂದ ಬುಧವಾರ(ಫೆಬ್ರವರಿ 08) ಬಂದಿದೆ.
ಈ ಮೂಲಕ ತಮಿಳುನಾಡಿನಲ್ಲಿ ಸಂವಿಧಾನ ಬಿಕ್ಕಟ್ಟು ತಲೆ ದೋರುವ ಸಾಧ್ಯತೆ ಕಂಡು ಬಂದಿದೆ. ಕಳೆದ ಡಿಸೆಂಬರ್ ತಿಂಗಳಿನಲ್ಲಿ ಎಐಎಡಿಎಂಕೆ ಪಕ್ಷದ ಅಧಿನಾಯಕಿಯಾಗಿ ಆಯ್ಕೆಯಾದ ಶಶಿಕಲಾ ನಟರಾಜನ್ ಅವರನ್ನು ಇತ್ತೀಚೆಗೆ ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆ ಮಾಡಲಾಯಿತು. ಇನ್ನೇನು ಸಿಎಂ ಪಟ್ಟಕ್ಕೇರುತ್ತಾರೆ ಎನ್ನುವಷ್ಟರಲ್ಲಿ ದಿಢೀರ್ ಬೆಳವಣಿಗೆಗಳು ಸಂಭವಿಸಿಸುತ್ತಿದ್ದು, ಎಲ್ಲವೂ ಶಶಿಕಲಾಗೆ ಮುಳುವಾಗುತ್ತಿದೆ.

ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರು ಮೊದಲಿಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಮಯ ನೀಡಲು ಸಾಧ್ಯವಿಲ್ಲ, ಈ ಬಗ್ಗೆ ಕಾನೂನು ತಜ್ಞರ ಸಲಹೆ ಪಡೆಯಬೇಕಿದೆ ಎಂದರು. ನಂತರ ಕಳೆದ ರಾತ್ರಿ ಹಂಗಾಮಿ ಸಿಎಂ ಪನ್ನೀರ್ ಸೆಲ್ವಂ ಅವರು ಜಯಾ ಅವರ ಸಮಾಧಿ ಮುಂದೆ ಧ್ಯಾನಸ್ಥರಾಗಿ ಕುಳಿತ್ತೆದ್ದ ಬಳಿಕ, ನಾನು ರಾಜೀನಾಮೆ ಹಿಂಪಡೆಯುತ್ತೇನೆ ಎಂದು ಶಶಿಕಲಾ ವಿರುದ್ಧ ನಿಂತಿದ್ದಾರೆ.
-
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ












Click it and Unblock the Notifications